Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶರಣ ಶಂಕರ ದಾಸಿಮಯ್ಯನವರ ಜಯಂತಿ

Advertisement
ಇಳಕಲ್ :- ಕ್oದಗಲ್ಲ  ನವಲೆ ಗ್ರಾಮದಲ್ಲಿ ಶರಣ ಶಂಕರ ದಾಸಿಮಯ್ಯನವರ ಜಯಂತಿಯನ್ನು ಬಣಗಾರ ನಾಗಲಿಕ ಸಮಾಜ ಬಾಂಧವರು ಅತ್ಯಂತ ವಿಜೃಂಭಣೆಯಿಂದ ಆಚರಿಸಿದರು.

ಬಸವಾದಿ ಶರಣರ ಸಮಕಾಲಿನವರಾಗಿದ್ದರು ವಚನಗಳಿಂದ, ಸಾಂಸ್ಕೃತಿಕವಾಗಿ ಧಾರ್ಮಿಕವಾಗಿ ಉತ್ತಮವಾದ ಸಮಾಜದ ಅಭಿವೃದ್ಧಿಗೆ ಶ್ರಮಿಸಿದವರು ಶರಣ ಶಂಕರದಾಶಿಮಯ್ಯನವರು ಎಂದು ಸಮಾಜದ ಮುಖಂಡ ಸುರುಪುರದ ವಸಂತ್ ಕುಮಾರ್ ಬಣಗಾರ ಹೇಳಿದರು. ಸುಕ್ಷೇತ್ರ ಶ್ರೀ ನವಲೆ ಶಂಕರಲಿಂಗ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯು ಶ್ರಾವಣ ಮಾಸದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಶ್ರೀ ಜಡೆಯ ಶಂಕರಲಿಂಗ ದೇವಸ್ಥಾನದಲ್ಲಿ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಹೆಚ್ಚಿನ ರೀತಿಯಲ್ಲಿ ಸೇರಿ ಸಾಂಸ್ಕೃತಿಕ ಸಾಹಿತ್ಯಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶಂಕರ್ ಲಿಂಗ ದೇವರ ಕೃಪಗೆ ಪಾತ್ರರಾಗಬೇಕು, ಎಂದರು.

ನೂಲಿಗೆ ಬಣ್ಣ ಹಾಕುವವರು, ಬಣಗಾರರು ಸೂಜಿ ಕಾಯಕದಿಂದ ಪ್ರಸಿದ್ಧಿಯಾದವರು ಸಿಂಪಿಗರು ಎಂದು ಆನಂದ್ ಬಾರಿಗಿಡ ಹೇಳಿದರು.
ಶ್ರಾವಣ ಮಾಸದ ಪ್ರಯುಕ್ತ ಪ್ರತಿದಿನ ಬೆಳಗ್ಗೆ 8:00ಗೆ ಅಭಿಷೇಕ, ಅನ್ನದಾಸೋಹ ನೆಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದರು.
ಕಾರ್ಯಕ್ರಮದಲ್ಲಿ,ಶೇಖರ ನಾಗಲಿಕರ. ಕಿರಣ ಕಂದಗಲ್ಲ . ಮಲ್ಲಿಕಾರ್ಜುನ ಮಜ್ಜಿಗೆ, ಸಂತೋಷ್ ಸರಾಫ, ಅಕ್ಕ ಮಹಾದೇವಿ ಗಣಮುಖಿ, ಸೂಗಪ್ಪ ಕಲಿಕೇರಿ,ಶ್ರೀಧರ್ ಮಸ್ಕಿ ,ರವಿಶಂಕರ್ ಕಂದಗಲ್, ಶಶಿರೇಖಾ,ಶಕುಂತಲಾ ಸರಾಫ್, ರಮೇಶ್ ಮೇಣಜಿಗಿ, ಸಾಗರ್, ಬಸವ ಸೃಷ್ಟಿ ಭಾಗಿಯಾಗಿದ್ದರು.
ಇಲಕಲ್ಲನ ಜಗದೀಶ್ ಸರಾಫ, ಹಾಗೂ ಕಂದಗಲ್ಲದ ಪತ್ರಕರ್ತ ವೀರೇಶ ಶಿಂಪಿ ಸಂಪೂರ್ಣ ಕಾರ್ಯಕ್ರಮ ನೆಡೆಸಿಕೊಟ್ಟರು.

ವರದಿ ದಾವಲ್ ಸೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್