LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

500 ಕೋಟಿ ಮಹಿಳಾ ಪ್ರಯಾಣಿಕರಿಂದ ಉಚಿತ ಪ್ರಯಾಣ:ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಾಮಾಚರಣೆ

Advertisement
ಕಾಗವಾಡ :500 ಕೋಟಿ ಮಹಿಳಾ ಪ್ರಯಾಣಿಕರಿಂದ ಉಚಿತ ಪ್ರಯಾಣ ಕಾಗವಾಡ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಕರ್ನಾಟಕ ಘನ ಸರ್ಕಾರದ ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣಿಕರು ಪ್ರಯಾಣ ಮಾಡಿದ ಹಿನ್ನೆಲೆಯಲ್ಲಿ ವಾಕರಸಾಸಂ ಕಾಗವಾಡ ವತಿಯಿಂದ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ವಿಜಯ್ ಅಕ್ವಟೆವರ್ ನೇತೃತ್ವದಲ್ಲಿ ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಈ ಸಮಾರಂಭದಲ್ಲಿ ಮಾತನಾಡಿದ ಸಾರಿಗೆ ಸಂಸ್ಥೆ ದ ಅಧ್ಯಕ್ಷರಾದ ಹಾಗೂ ಕಾಗವಾಡ ಮತಕ್ಷೇತ್ರ ಜನಪ್ರಿಯ ಶಾಸಕ ರಾಜು ಕಾಗೆ ಅನುಷ್ಠಾನ ಮೂಲಕ ಬಡ ಜನರಿಗೆ ನಮ್ಮ ಸರ್ಕಾರ ಅನುಕೂಲ ಮಾಡಿಕೊಟ್ಟಿದೆ, ಅದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು.



ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆಯು ಹೆಚ್ಚು ಜನರಿಗೆ ಮುಟ್ಟಿದೆ ಎಂದು ಅಭಿಪ್ರಾಯಪಟ್ಟರು. ಇಲ್ಲಿಯವರೆಗೆ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ ಅನುದಾನದ ವಿವರವನ್ನು ಅಂಕಿ ಸಂಖ್ಯೆ ಸಮೇತ ಸಾರ್ವಜನಿಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿ. ಪಂ ಅಧಿಕಾರಿ ವೀರಣ್ಣ ವಾಲಿ ರಮೇಶ್ ಚೌಗುಲೆ ಜ್ಯೋತಿ ಕುಮಾರ್ ಪಾಟೀಲ್ ಸೌರಬ್ ಪಾಟೀಲ್ ಕಾಕಾ ಪಾಟೀಲ್ ಚಿದಾನಂದ ಅವಟಿ ಮಾಂತೇಶ್ ಬಡಿಗೇರ್ ಪ್ರಕಾಶ್ ಪಾಟೀಲ್ ಮಲ್ಲಿಕಾರ್ಜುನ್ ಕಾಂಬಳೆ ಸೇರಿದಂತೆ ಈತರರು ಇದ್ದರು.

ವರದಿ:ಚಂದ್ರಕಾಂತ ಕಾಂಬಳೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ