Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ರೌಡಿಶೀಟರ್ : ಎಸ್ ಪಿ ಮಾಹಿತಿ : ಬಿಜೆಪಿ ವಾಗ್ದಾಳಿ 

Advertisement

ಹಾವೇರಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ಜಿದ್ದಾಜಿದ್ದಿನಿಂದ ಕೂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಹಾಗೂ ಅಭ್ಯರ್ಥಿಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಈ ನಡುವೆ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗಂಭೀರ ಪ್ರಕರಣಗಳಿರುವ ಬಗ್ಗೆ ಸ್ವತಃ ಹಾವೇರಿ ಎಸ್ ಪಿ ಮಾಹಿತಿ ನೀಡಿದ್ದಾರೆ.


ಹಾವೇರಿಯಲ್ಲಿ ಮಾತನಾಡಿರುವ ಎಸ್ ಪಿ ಅಂಶುಕುಮಾರ್, ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ರೌಡಿಶೀಟರ್. ಯಾಸೀರ್ ಪಠಾಣ್ ವಿರುದ್ಧ ಈ ಹಿಂದೆಯೇ ರೌಡಿಶೀಟರ್ ಓಪನ್ ಆಗಿದೆ. ಅದನ್ನು ಈವರೆಗೂ ಹಿಂತೆಗೆದುಕೊಂಡಿಲ್ಲ ಎಂದು ತಿಳಿಸಿದರು.


ಯಾಸೀರ್ ಓರ್ವ ರೌಡಿಶೀಟರ್ ಎಂದು ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಜ್ಜಂಪೀರ್ ಖಾದ್ರಿ ಕೂಡ ಹೇಳಿದ್ದರು. ಆದರೆ ಯಾಸೀರ್ ಇದನ್ನು ಅಲ್ಲಗಳೆದಿದ್ದರು.


ಯಾಸೀರ್ ವಿರುದ್ಧ ರೌಡಿಶೀಟರ್ ಇದ್ದರೂ ನಾಮಪತ್ರ ಸಲ್ಲಿಕೆ ವೇಳೆ ಉಲ್ಲೇಖ ಮಾಡಿಲ್ಲ. ಅಲ್ಲದೇ ತನ್ನ ವಿರುದ್ಧ ಯಾವುದೇ ಪ್ರಕರಣಗಳು ಇಲ್ಲ ಎಂದಿದ್ದರು. ಯಾಸೀರ್ ವಿರುದ್ಧ ಎರಡು ಮೂರು ಪ್ರಕರಣಗಳಿವೆ ಎಂದು ತಿಳಿದುಬಂದಿದೆ.


ಇದೇ ವಿಚಾರ ಇದೀಗ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿದ್ದು, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಾನೂನು ಸಮರಕ್ಕೆ ಮುಂದಾಗುವ ಸಾಧ್ಯತೆ ಇದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ