LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾರತಕ್ಕೆ ೫೦ ರನ್‌ಗಳ ಸೋಲು

Advertisement
------------------------------------ಕಿವೀಸ್ ವಿರುದ್ಧದ ೪ ನೇ ಟ್ವೆಂಟಿ-೨೦

ವಿಶಾಖಪಟ್ಟಣಂ: ಭಾರತ ಕ್ರಿಕೆಟ್ ತಂಡವು ನ್ಯೂಜಿಲೆಂಡ್ ವಿರುದ್ಧ ನಡೆದ ೫ ಪಂದ್ಯಗಳ ಟ್ವೆಂಟಿ-೨೦ ಸರಣಿಯ ನಾಲ್ಕನೇ ಪಂದ್ಯದಲ್ಲಿ ೫೦ ರನ್ ಗಳಿಂದ ಸೋಲನುಭವಿಸಿದೆ.
ಇಲ್ಲಿನ ವಿಸಿಎ- ವಿಡಿಸಿಎ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ಮುಗಿದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು ನಿಗದಿತ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೧೫ ರನ್ ಗಳಿಸಿತು. ಪ್ರತಿಯಾಗಿ ಆಡಿದ ಭಾರತ ತಂಡವು ೧೮.೪ ಓವರುಗಳಲ್ಲಿ ೧೬೫ ರನ್ ಗಳಿಗೆ ಆಲೌಟಾಗಿ ಸರಣಿಯಲ್ಲಿ ಮೊದಲ ಸೋಲು ಅನುಭವಿಸಿತು. ಹೀಗಾಗಿ ಸರಣಿಯಲ್ಲಿ ಭಾರತ ೩-೧ ರಿಂದ ಮುನ್ನಡೆಯಲ್ಲಿದ್ದು, ಒಂದು ಪಂದ್ಯ ಬಾಕಿ ಇದೆ.
ಸ್ಕೋರ್ ವಿವರ
ನ್ಯೂಜಿಲೆಂಡ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೧೫
ಓಮ್ ಶೆರ‍್ಟ್ ೬೨ ( ೩೬ ಎಸೆತ, ೭ ಬೌಂಡರಿ, ೩ ಸಿಕ್ಸರ್)
ಸೆವೋನ್ ಕಾನ್ವೆ ೪೪ ( ೨೩ ಎಸೆತ, ೪ ಬೌಂಡರಿ, ೩ ಸಿಕ್ಸರ್)
ಡರೆಲ್ ಮಿಚೆಲ್ ೩೯ (೧೮ ಎಸೆತ, ೨ ಬೌಂಡರಿ, ೩ ಸಿಕ್ಸರ್)
ಭಾರತ ೧೮.೪ ಓವರುಗಳಲ್ಲಿ ೧೬೫
ಶಿವಂ ದುಬೈ ೬೫ ( ೨೩ ಎಸೆತ, ೩ ಬೌಂಡರಿ, ೭ ಸಿಕ್ಸರ್)
ರಿಂಕು ಸಿಂಗ್ ೩೯ ( ೩೦ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಸಂಜು ಸ್ಯಾಮ್ಸನ್ ೨೪ ( ೧೫ ಎಸೆತ, ೩ ಬೌಂಡರಿ, ೧ ಸಿಕ್ಸರ್)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು