Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿವೃತ್ತಿ ಹೊಂದಿದ ವೀರಯೋಧ ಶಿವರಾಜ್ ಬಲಗುಂದಿ ಇನ್ನಿಲ್ಲ

Advertisement
ಲಿಂಗಸ್ಗೂರು : ಹಟ್ಟಿ ಚಿನ್ನದ ಗಣಿ ಸಮೀಪವಿರುವ ಚಿಕ್ಕನಗನೂರು ಗ್ರಾಮದಲ್ಲಿ ಜನಿಸಿರುವ ಇವರು 2002 ರಲ್ಲಿ ಭಾರತೀಯ ಸೇನೆಗೆ ಸೇರಿ ಜಮ್ಮು-ಕಾಶ್ಮೀರ್ ಉದಯಪುರ ಮಹಾರಾಷ್ಟ್ರದ ತೆಲೆಗಾವ್ ಪಂಜಾಬ್ ಶ್ರೀನಗರದ ರಾಷ್ಟ್ರೀಯ ರೈಫಲ್ ನಲ್ಲಿ ಸೇವೆ ಸಲ್ಲಿಸಿ ಒಟ್ಟು ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿದ ಇವರು ಅನಾರೋಗ್ಯದಿಂದ ಬಳಲುತ್ತಿದ್ದರು ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿತ್ತಿರುವ ಇವರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಇವರ ಅಂತ್ಯ ಸಂಸ್ಕಾರದಲ್ಲಿ ನಿವೃತ್ತಿ ಯೋಧರ ಸಂಘದ ವಿರೂಪಾಕ್ಷಯ್ಯ ಹಿರೇಮಠ, ವಿಜಯಕುಮಾರ್, ವೆಂಕಟೇಶ್ ನಿಲೋಗಲ್, ನಾಗಪ್ಪ, ನೀಲಪ್ಪ, ಮಹೇಶ್,ಅಬ್ದುಲ್ ರೆಹಮಾನ್, ಹಂಪಯ್ಯ,ಸಿದ್ದಯ್ಯ, ಮಾನಪ್ಪ, ಯೋಧನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ರಾಷ್ಟ್ರಧ್ವಜವನ್ನು ಹಾಕುವ ಮೂಲಕ ಅಂತಿಮ ನಮನ ಗೌರವ ಸಲ್ಲಿಸಿದರು.

ನಂತರ ಅವರ ಧರ್ಮಪತ್ನಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರ ಮಾಡುವ ಮೂಲಕ ವೀರಯೋಧ ನ ಅಂತಿಮ ದರ್ಶನ ಪಡೆದು ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಹಲವಾರು ಮುಖಂಡರು ಕುಟುಂಬಸ್ಥರು ಪಾಲ್ಗೊಂಡಿದ್ದರು.

ವರದಿ : ಶ್ರೀನಿವಾಸ ಮಧುಶ್ರೀ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ