LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಾನವೀಯ ಮೌಲ್ಯಗಳ ಪ್ರತಿಮೂರ್ತಿಗೆ ಶ್ರದ್ಧಾಂಜಲಿ.

Advertisement
ನಿಪ್ಪಾಣಿ : ಮತಕ್ಷೇತ್ರದ ಮಾಜಿ ಶಾಸಕರಾಗಿದ್ದ ಹಾಗೂ ಸಹಾನುಭೂತಿಯ ರಾಜಕಾರಣವನ್ನು ಅನುಸರಿಸಿದ್ದ ಹಿರಿಯ ನಾಯಕ ಶ್ರೀ ಕಾಕಾಸಾಹೇಬ್ ಪಾಟೀಲ ಅವರ ನಿಧನ ಸುದ್ದಿ ಮನಕಲಕುವಂತಿದೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ನಿಷ್ಠೆ, ಶಿಸ್ತಿನ ರಾಜಕಾರಣ ಮತ್ತು ಸಾರ್ವಜನಿಕ ಸೇವೆಗೆ ಶ್ರದ್ಧೆಯೊಂದಿಗೆ ಕಾರ್ಯನಿರ್ವಹಿಸಿದರು. ಜನಸಾಮಾನ್ಯರ ಸಮಸ್ಯೆಗಳನ್ನು ತಮ್ಮದಾಗಿಸಿಕೊಂಡು, ಬಡವರ ಧ್ವನಿಯಾಗಿ ಅವರ ಹಿತಕ್ಕಾಗಿ ಕೆಲಸ ಮಾಡಿದ ಅವರು ನಿಜಾರ್ಥದ ಸಮಾಜ ಸೇವಕರು.

ಅವರ ಅಗಲಿಕೆ ನಿಪ್ಪಾಣಿ ಮಾತ್ರವಲ್ಲದೆ, ಸರ್ವಜಣಾಂಗದ ಉದ್ದಕ್ಕೂ ಅರಿವಿನಾಯಕನೊಬ್ಬರ ನಷ್ಟವಾಗಿದೆ. ಶ್ರೀ ಪಾಟೀಲರ ಆತ್ಮಕ್ಕೆ ಸದ್ಗತಿ ಲಭಿಸಲಿ ಎಂಬ ಪ್ರಾರ್ಥನೆ ಸಲ್ಲಿಸುತ್ತಾ, ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ, ಹಾಗೂ ನಿಕಟವಲಯದ ಗೆಳೆಯರಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ.

ಒಬ್ಬ ಜನನಾಯಕನಿಗೆ ನನ್ನ ಹೃದಯಪೂರ್ವಕ ಶ್ರದ್ಧಾಂಜಲಿ.  ಶ್ರೀ ಗಣೇಶ ಪ್ರ ಹುಕ್ಕೇರಿ, ಶಾಸಕರು, ಚಿಕ್ಕೋಡಿ ಸದಲಗಾ ಮತಕ್ಷೇತ್ರ.

ವರದಿ : ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ