LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶ್ರೀ ಬಸವೇಶ್ವರ ಕೋ ಆಪರೇಟಿವ್ ಸೊಸೈಟಿ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವರಾದ ಜಾರಕಿಹೊಳಿ ಭಾಗಿ

Advertisement
 

ಯರಗಟ್ಟಿ:  ನಿನ್ನೆ ದಿನಾಂಕ 27ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ  ಸತೀಶ  ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಶ್ರೀ ಬಸವೇಶ್ವರ ಅರ್ಬನ್ ಕೋ ಆಫ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇದರ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.



ಈ ಸಂದರ್ಭದಲ್ಲಿ ಮುನವಳ್ಳಿ-ಭಂಡಾರಹಳ್ಳಿ ಸೋಮಶೇಖರಮಠ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಶಾಸಕರಾದ  ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ, ಸೊಸೈಟಿ ಅಧ್ಯಕ್ಷರಾದ  ಮಹಾಬಳೇಶ್ವರ ಸೋಮಪ್ಪ ಹಾದಿಮನಿ, ಸರ್ವ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್ಇಡಿ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ : ಶಿವಾನಂದ ನೀಲಣ್ಣವರ ಅರೆಸ್ಟ್