Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವನಬಾಗೇವಾಡಿಯಲ್ಲಿ ಅದ್ದೂರಿ ಶ್ರೀ ಬಸವೇಶ್ವರ ಜಯಂತಿ

Advertisement
ವಿಜಯಪುರ: ಬಸವನ ಬಾಗೇವಾಡಿ ಪಟ್ಟಣದಲ್ಲಿ ಇಂದು ಬಸವೇಶ್ವರ 892 ನೇಯ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಮುಂಜಾನೆ ವಿರಕ್ತ ಮಠ ಬಸವನ ಬಾಗೇವಾಡಿಯಿಂದ ಶ್ರೀ ಬಸವೇಶ್ವರ ಮೂರ್ತಿಯನ್ನು ಮೆರವಣಿಗೆ ಮೂಲಕ ಶ್ರೀ ಬಸವೇಶ್ವರ ದೇವಾಲಯಕ್ಕೆ ತರಲಾಯಿತು.
ಮೆರವಣಿಗೆಯಲ್ಲಿ ಸುಮಂಗಲೆಯರು ವಚನ ಪುಸ್ತಕವನ್ನು ಮಸ್ತಕದ ಮೇಲೆ ಹೊತ್ತು ಭಾಗವಹಿಸಿದ್ದರು ಊರಿನ ಗಣ್ಯರು ಹಿರಿಯರು ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಬಸವೇಶ್ವರ ದೇವಾಲಯಕ್ಕೆ ಆಗಮಿಸಿ ನಂದಿ ಮೂರ್ತಿಗೆ ಪೂಜೆ ಸಲ್ಲಿಸಿದರು
ಕರ್ಪೂರ ಬೆಳಗಿದರು. ದೇವಾಲಯದ ಆವರಣದಲ್ಲಿ ಪೂಜ್ಯರಾದ ಸಿದ್ದಲಿಂಗ ಮಹಾ ಸ್ವಾಮೀಜಿಯವರು ಎಂಟು ಗಂಟೆಗೆ ಧ್ವಜಾರೋಹಣ ಮಾಡಿದರು.



ಆನಂತರ ಬಸವೇಶ್ವರ ಮೂರ್ತಿಯನ್ನು ಗಾಡಿಯಲ್ಲಿ ಇಟ್ಟುಕೊಂಡು ಊರಿನ ಬೀದಿಗಳಲ್ಲಿ ಮೆರವಣಿಗೆ ಸಾಗುತ್ತಾ ಬಸವ ಸ್ಮಾರಕಕ್ಕೆ ಆಗಮಿಸಿತು.

ಆನಂತರ ಸಕ್ಕರೆ ಮಾರುಕಟ್ಟೆ ಜವಳಿ ಸಚಿವರಾದ  ಶಿವಾನಂದ್ ಪಾಟೀಲ್ ಅವರು ಮತ್ತು ಪೂಜ್ಯರು ಗುರುಹಿರಿಯರು ಮುತ್ತೈದೆಯರು ಸೇರಿಕೊಂಡು ಬಸವಣ್ಣವರಿಗೆ ತೊಟ್ಟಿಲಲ್ಲಿ ಹಾಕುವ ಕಾರ್ಯಕ್ರಮ
ನೆರವೇರಿಸಿದರು.

ಇದೇ ಸಮಯದಲ್ಲಿ ಈರಣ್ಣ ಪಟ್ಟಣಶೆಟ್ಟಿ. ಯಮನಪ್ಪ ಸೋಮನಕಟ್ಟಿ ತಹಸಿಲ್ದಾರರು .  ಶಂಕರಗೌಡ ಬಿರಾದಾರ್  ಬಸವರಾಜ್ ಗೊಳಸಂಗಿ ರವಿ ರಾಠೋಡ್. ವಸಂತ್ ರಾಥೋಡ್ ಕ್ಷೇತ್ರ ಶಿಕ್ಷಣಾಧಿಕಾರಿಗಳು. ಜಗದೇವಿ ಗುಂಡಳ್ಳಿ ಅಧ್ಯಕ್ಷರು ಪುರಸಭೆ.  ಬಸವರಾಜ್ ಸರ್ಕಾರಿ ಅಧಿಕಾರಿಗಳು ಶಿಕ್ಷಕರು ನೂರಾರು ಬಸವ ಭಕ್ತರು ಉಪಸ್ಥಿತರಿದ್ದರು.
ವರದಿ: ಕೃಷ್ಣಾ. H. ರಾಠೋಡ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ