Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಸೀಲ್ದಾರ ಕಚೇರಿಯಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ

Advertisement
ಹುಕ್ಕೇರಿ :-ತಾಲೂಕ ಹಣಬರ (ಯಾದವ) ಸಂಘಟನೆ ವತಿಯಿಂದ ಇಂದು ಬೆಳಗ್ಗೆ 1 ಗಂಟೆ ಸುಮಾರಿಗೆ ಶ್ರೀ ಕೃಷ್ಣ ಜನ್ಮಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಶ್ರೀ ಕೃಷ್ಣ ಭಾವ ಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲಾಯಿತು.



ಕಾರ್ಯನಿರ್ವಕ ಅಧಿಕಾರಿಯಾದ ಟಿ ಆರ್ ಮಲ್ಲಾಡದ ಮತ್ತು ಶ್ರೀಮತಿ ಅನಿತಾ ಕೇಶಾಗೋಳ ಹಾಗೂ ಪ್ರೊಪೆಸರ ಅನಿಲ ಕಾಂಬಳೆ ಅವರು ಹಣಬರ ಸಮಾಜದ ಬಗ್ಗೆ ಹಲವು ವಿಷಯಗಳನ್ನು ತಿಳಿ ಹೇಳಿದ್ದರು ಶ್ರೀ ಕೃಷ್ಣ ಜನ್ಮಷ್ಟಮಿಯು ಯಾದವ ಸಮಾಜಕ್ಕೆ ಮಾತ್ರವಲ್ಲ ಇಡಿ ಜಗತ್ತಿನ ಸೃಷ್ಟಿಕೃತ ಶ್ರೀ ಕೃಷ್ಣ ಭಗವಾನವರು ಎಲ್ಲರು ಮುದ್ದಿನ ಶ್ರೀ ಕೃಷ್ಣ ಮತ್ತು ಪ್ರತಿ ಒಬ್ಬರು ಭಗವತ ಗೀತೆಯನ್ನು ಓದಲೇ ಬೇಕು ಎಂದು ಹೇಳಿದರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉತ್ತಮ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಟಿ ಆರ್ ಮಲ್ಲಾಡದ, ಪ್ರವಾಹ ಮತ್ತು ಅತಿವೃಷ್ಟಿ ಅನಾವೃಷ್ಟಿ ಶಿರಸ್ತೆದಾರ ರಾದ ಶ್ರೀಮತಿ ಅನಿತಾ ಕೆಸಾಗೋಳ, ಕೆಂಪಣ್ಣಾ ನಾಯಕ, ಶಿವಾನಂದ ಪಾಟೀಲ, ಸಾಗರ ಪಾಟೀಲ, ಶಿವಲಿಂಗ ಮುತ್ನಾಳಿ, ಬಸವರಾಜ ರಾಮನಕಟ್ಟಿ, ಸಂತೋಷ ಕಾಂಗಲೆ, ನಂದು ಪಾಟೀಲ, ಹಣಬರ ಸಮಾಜದ ಗಣ್ಯ ವ್ಯಕ್ತಿಗಳು ಮುಖಂಡರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಕ್ಕಳು ಉಪಸ್ಥಿತರಿದ್ದರು.

 ವರದಿ:- ಶಿವಾಜಿ ಎನ್ ಬಾಲೆಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ