Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಪಕ್ಷೇತರ ಅಭ್ಯರ್ಥಿಯಾದ ಶ್ರೀ ಶಂಭು ಕಲ್ಲೋಳಿಕರ್

Advertisement
ಹುಕ್ಕೇರಿ :-  ಚಿಕ್ಕೋಡಿ ಲೋಕಸಭಾ ಪಕ್ಷೇತರ ಅಭ್ಯರ್ಥಿಯಾದ ಶ್ರೀ ಶಂಭು ಕಲ್ಲೋಳಿಕರ್ ಇಂದು ಹುಕ್ಕೇರಿ ತಾಲೂಕಿನ ವಿವಿಧ ಗ್ರಾಮಗಳಾದ ಚಿಕ್ಕೋಡಿ, ಶಿರಟ್ಟಿ, ಸಾರಾಪುರ, ಕಡಹಟ್ಟಿ, ಶಿರಡಾನ, ಬಾಗೇವಾಡಿ, ಹುಕ್ಕೇರಿ ಯವಕರು ಶ್ರೀ ಶಂಬು ಕಲ್ಲೋಳಿಕರ್ ಇವರನ್ನು ಶಿರಹಟ್ಟಿ ಗ್ರಾಮದಲ್ಲಿ ಬೃಹತ್ ರ್‍ಯಾಲಿ ಬರಮಾಡಿಕೊಂಡರು ನಂತರ ಎಲ್ಲಾ ಯುವಕರು ಸೇರಿ ಬೈಕ್ ರ್‍ಯಾಲಿ ಮುಖಾಂತರ ವಿವಿಧ ಗ್ರಾಮದಲ್ಲಿ ಚುನಾವಣೆ ಪ್ರಚಾರ ಮಾಡುತ್ತಾ ಹೃದಯಪೂರ್ವಕ ಬೆಂಬಲ ನೀಡಿದರು ಚಿಕ್ಕೋಡಿ ಲೋಕಸಭಾ ಅಭ್ಯರ್ಥಿಯಾದ ಶಂಬು ಕಲ್ಲೋಳಿಕರ ಮಾಧ್ಯಮದವರೊಂದಿಗೆ ಮಾತನಾಡಿದರು.



ನನಗೆ ಹೃದಯಪೂರ್ವಕ ಸ್ವಾಗತಿಸಿದ ಅನಂತ ಧನ್ಯವಾದಗಳು ಹಾಗೆ ಮೇ 7ರಂದು ಕ್ರಮ ಸಂಖ್ಯೆ 16 ಆಟೋರಿಕ್ಷಾ ಚಿನ್ನೆಗೆ ನಿಮ್ಮ ಮತ ನೀಡಿ ಎಂದು ಮನವಿ ಮಾಡಿಕೊಂಡರು
ನಂತರ  ಸಾರ್ವಜನಿಕರಿಗೆ ಹಾಗೂ ಪ್ರಜ್ಞಾವಂತ ಮತದಾರರು ಇನ್ನಾದರೂ ಎಚ್ಚೆತ್ತುಕೊಂಡು ಯೋಗ್ಯವಾದ ಅಭ್ಯರ್ಥಿಗಳಿಗೆ ಮತ ನೀಡಿ ಸ್ವಾರ್ಥಕ್ಕಾಗಿ ನಮ್ಮಂತವರನ್ನು ಬಲಿಕೊಡುತ್ತಿದ್ದಾರೆ.

ಈ ಕ್ಷೇತ್ರದಲ್ಲಿ ಎಷ್ಟೋ ಪ್ರತಿನಿಧಿಗಳು ವಿದ್ಯಾವಂತರ ಬಗ್ಗೆ ಹಾಗೂ ಇಲ್ಲಿ ಜನರ ಕಷ್ಟಕ್ಕೆ ಸ್ಪಂದಿಸದೆ ರಾಜಕೀಯ ಮಾಡಿದ್ದಾರೆ ಈಗ ನನಗೊಂದು ಅವಕಾಶ ಕೊಡಿ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಹಾಗೂ ನನಗೆ ಭೇಟಿಯಾಗಲು ಬರಬೇಕಾದರೆ ಯಾವುದೇ ಮಧ್ಯವರ್ತಿಗಳ ಸಹಾಯ ಬೇಕಾಗಿಲ್ಲ ನಿವು ನೇರವಾಗಿ ಬಂದು ನನ್ನೊಂದಿಗೆ ನೇರವಾಗಿ ಮಾತನಾಡಬಹುದು ತಮ್ಮ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಅದಕ್ಕಾಗಿ ಈ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಆಶೀರ್ವದಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.

ವರದಿ:-ಶಿವಾಜಿ ಎನ್ ಬಾಲೇಶಗೋಳ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ