Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಸೀಕೆರೆ ಜೀವ ವಿಮಾ ನಿಗಮದ ಉಪಶಾಖಾಧಿಕಾರಿ ಶ್ರೀನಿವಾಸ್ ಗೆ ಬಿಳ್ಕೋಡುಗೆ

Advertisement
ಅರಸೀಕೆರೆ:  "ಸ್ನೇಹ ಆಕಸ್ಮಿಕ ಅಗಲಿಕೆ ಅನಿವಾರ್ಯ" ಎಂಬ ಹಾಗೆ ವ್ಯಕ್ತಿ ಯಾವತ್ತು ಶಾಶ್ವತ ಅಲ್ಲ. ಆದರೆ ಅವರು ಮಾಡಿದ ಉತ್ತಮ ಕೆಲಸ ನಮ್ಮೂಂದಿಗೆ ಸಹ ಅಚ್ಚು ಹಸಿರಾಗಿರುತ್ತದೆ ಎಂದು ಶಾಖಾ ಪ್ರಬಂಧಕ ರಿಷಿ ಚರಣ್ ಅಭಿಪ್ರಾಯ ಪಟ್ಟರು.

ನಗರದ ಜೀವ ವಿಮಾ ನಿಗಮದ ಕಛೇರಿಯಲ್ಲಿ ಆಯೋಜಿಸಿದ್ದ ಉಪಶಾಖಾಧಿಕಾರಿ ಶ್ರೀನಿವಾಸ್ ಅವರ ಬಿಳ್ಕೋಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು ಕಳೆದ ಮೂರುವರೆ ವರ್ಷಗಳ ಕಾಲ ಈ ಶಾಖೆಯಲ್ಲಿ ರಾಷ್ಟ್ರ ಮಟ್ಟದ ಗುರಿ ಸಾಧನೆಗೆ ಇವರ ಪಾತ್ರ ಅಪಾರ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಸಿಎಲ್ಐ ಅಧಿಕಾರಿ ಲೋಕೇಶ್ ಮಾತನಾಡಿ ಶ್ರೀನಿವಾಸ್ ಒಬ್ಬ ವಿಚಾರವಂತ ಹಾಗು ಬುದ್ಧಿ ಚುರುಕುಳ್ಳ ವ್ಯಕ್ತಿ ಎಂದು ಹೇಳಿದರು ಈ ಸಂದರ್ಭದಲ್ಲಿ ಅರಸೀಕೆರೆ ಶಾಖೆಯಲ್ಲಿ ಪ್ರಪ್ರಥಮ ಎಂ,ಡಿ,ಆರ್,ಟಿ, ಸಾಧನೆ ಮಾಡಿದ್ದ ಬಸವರಾಜು ಅವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಮಹಿಳಾ ಏಜೆಂಟ್ ರು ಶ್ರೀನಿವಾಸ್ ದಂಪತಿಗಳಿಗೆ ಸನ್ಮಾನಿಸಲಾಯಿತು. ಇದೆ ಸಂದರ್ಭದಲ್ಲಿ ಕುಂದುರು ಶಿವಮೂರ್ತಿ,ನರೇಂದ್ರ,ಬೆಂಡೆಕೆರೆ ನಾಗರಾಜ್,ರಾಮಚಂದ್ರ,ಗಣೇಶ್, ವಸಂತಕುಮಾರಿ, ರಾಜೇಶ್ವರಿ,ಆಶಾ, ಇತರರು ಮಾತನಾಡಿದರು. ಕಡೆಯಲ್ಲಿ ಉಪಶಾಖಾಧಿಕಾರಿ ಶ್ರೀನಿವಾಸ್ ಮಾತನಾಡಿ ಗುರಿ ಮತ್ತು ನಿಷ್ಠೆ ಪ್ರಾಮಾಣಿಕತೆ,ಸೇವೆ ಇವುಗಳನ್ನು ಪಾಲಿಸಿದ್ದಾರೆ ಆದರೆ ಪಾಲಿಸಿ ತಾನಾಗಿಯೇ ಬರುತ್ತದೆ ಎಂದು ಹೇಳಿದರು.
ವರದಿ: ರಾಜು ಅರಸಿಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ