Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಔತಣಕೂಟಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ರೀತಿ ಸಂಬಂಧ ಇಲ್ಲ : ಸಿದ್ದರಾಮಯ್ಯ 

Advertisement
ಹಾಸನ : ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಭಾರಿ ದೊಡ್ಡ ಕ್ರಾಂತಿಯಾಗಲಿದೆ ಎಂದು ಗುಸು-ಗುಸು ಕೇಳಿ ಬರುತ್ತಿದೆ.

ಇದರ ಮಧ್ಯೆ ಸಂಪುಟ ಪುನರ್ ರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕ, ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಇತ್ತೀಚಿಗೆ ಅವರು ಎಲ್ಲರಿಗೂ ಔತಣಕೂಟ ಏರ್ಪಡಿಸಿದ್ದರು.

ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಔತಣಕೂಟಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ರೀತಿ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹಾಸನದಲ್ಲಿ ಮಾತನಾಡಿದ ಅವರು, ಡಿನ್ನರ್ ಪಾರ್ಟಿಗೂ ರಾಜಕೀಯಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ಯಾವಾಗಲೂ ನಾವು ಸೇರುತ್ತೇವೆ ಪಕ್ಷದ ವಿಚಾರದ ಕುರಿತು ಚರ್ಚಿಸುತ್ತೇವೆ. ಆಗಾಗ ಊಟಕ್ಕೆ ಸೇರುತ್ತೇವೆ.

ಗೆಟ್ ಟುಗೆದರ್ ಮಾಡುತ್ತೇವೆ. ಹಾಗಾಗಿ ಔತಣ ಕೂಟಕ್ಕೂ ನಾಯಕತ್ವ ಬದಲಾವಣೆಗೆ ಯಾವುದೇ ರೀತಿಯಾದ ಸಂಬಂಧ ಇಲ್ಲ. ಹೈಕಮಾಂಡ್ ಬಿಹಾರ ಚುನಾವಣೆಯ ಬಗ್ಗೆ ಗಮನಹರಿಸಿದೆ ಹೈಕಮಾಂಡ್ ಏನು ಹೇಳುತ್ತದೆ ಹಾಗೆ ಮಾಡೋಣ ಎಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ