LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ದುರುದ್ದೇಶದಿಂದ ವಿಬಿಜಿ ರಾಮ್ ಜಿ ಯೋಜನೆ ಜಾರಿ : ಸಿದ್ದರಾಮಯ್ಯ 

Advertisement
ಬೆಂಗಳೂರು : 'ಮನ್ ರೇಗಾ' ಹೆಸರು ಬದ್ಲಾವಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಸಚಿವರು ಆಗಮಿಸಿದ್ದಾರೆ.

ಪ್ರತಿಭಟನಾ ವೇದಿಕೆಗೆ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ ದುರುದ್ದೇಶದಿಂದ ವಿಬಿಜಿ ರಾಮ್ ಜಿ ಯೋಜನೆ ಜಾರಿ ಮಾಡಿದ್ದಾರೆ. ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆಯನ್ನು ಜಾರಿ ಮಾಡಿದ್ದಾರೆ. ಈ ಯೋಜನೆಯಲ್ಲಿ ದಶರಥರಾಮ ಇಲ್ಲ, ಕೌಸಲ್ಯ ರಾಮ ಇಲ್ಲ, ಹಾಗೆ ಸೀತಾರಾಮ ಸಹ ಇಲ್ಲ.

ಈ ಕಾಯ್ದೆಯಲ್ಲಿ ರಾಮ ಇಲ್ಲ. ಬಡವರು ದಲಿತರು ರೈತರ ಬಗ್ಗೆ ಚಿಂತಿಸುವುದು ಕಾಂಗ್ರೆಸ್ ಪಕ್ಷ ಮಾತ್ರ. ಬಡವರ ಕಾರ್ಯಕ್ರಮಗಳನ್ನು ಬಿಜೆಪಿಯವರು ರದ್ದು ಮಾಡಿದ್ದಾರೆ.

ಇದಕ್ಕೆ ಆರ್ ಎಸ್ ಎಸ್ ನವರು ಮಾರ್ಗದರ್ಶನ ಮಾಡುತ್ತಾರೆ. ಆರ್ ಎಸ್ ಎಸ್ ನವರಿಗೆ ಬಡವರು ಸೇವಕರಾಗಿಯೇ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು