Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆಶಿಗೆ ಕೊನೆಗೂ ಬುದ್ಧಿ ಬಂದಂತೆ ಸಿದ್ದರಾಮಯ್ಯಗೂ ಬುದ್ಧಿ ಬರಲಿ : ಕೆ. ಎಸ್ ಈಶ್ವರಪ್ಪ 

Advertisement
ಹುಬ್ಬಳ್ಳಿ : ಹಿಂದುತ್ವದ ಪರ ತಮ್ಮ ನಿಲುವು ತೋರಿಸುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇತರರಿಗೆ ಮಾದರಿಯಾಗಿದ್ದು, ಕೊನಗೂ ಅವರಿಗೆ ಬುದ್ಧಿ ಬಂದಂತೆ ಸಿಎಂ ಸಿದ್ದರಾಮಯ್ಯಗೂ ಬುದ್ಧಿ ಬರಲಿ ಎಂದು ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ ಲೇವಡಿ ಮಾಡಿದರು.

ಇತ್ತೀಚೆಗೆ ಡಿಕೆಶಿ ಅವರು ಮಹಾಕುಂಭ ಮೇಳಕ್ಕೆ ಭೇಟಿ, ಇಶಾ ಫೌಂಡೇಶ್ ಆಯೋಜಿಸಿದ್ದ ಶಿವರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ಭಾಗಿಯಾದ ವಿಚಾರ ರಾಜ್ಯ ರಾಜಕಾರಣದಲ್ಲಿ ಚರ್ಚೆಯ ವಿಷಯವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಡಿಕೆಶಿ ಅವರಿಗೆ ಕುಂಭಮೇಳದಲ್ಲಿ ಪಾಲ್ಗೊಂಡ ಬಳಿಕ ಹಿಂದುತ್ವದ ಜಾಗೃತಿ ಬಂದಿದೆ. ಅವರಂತೆಯೂ ಸಿಎಂಗೂ ಬರಲಿ ಎಂದರು.


ಈ ಮೊದಲು ಹಿಂದೂ ವಿರೋಧಿಯಂತೆ ವರ್ತಿಸುತ್ತಿದ್ದ ಡಿಕೆಶಿ ಇದೀಗ ಹಿಂದೂತ್ವದ ಜಪ ಮಾಡುತ್ತಿದ್ದಾರೆ. ಆಗ ಮೊಘಲರಿಂದ ಭಾರತೀಯ ಸಂಸ್ಕೃತಿ ಹಾಳಾಗಿತ್ತು. ಭಾರತೀಯ ಸಂಸ್ಕೃತಿ ನಾಶ ಮಾಡಿದ್ದ ಬ್ರಿಟಿಷರ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಿತ್ತು.


ಸ್ವಾತಂತ್ರ್ಯ ಪೂರ್ವ ಕಾಂಗ್ರೆಸ್ಸಿಗರು ಯಾಕೆ ಹೋರಾಟ ಮಾಡಿದ್ರು ಎಂದು ಪ್ರಶ್ನಿಸಿದ ಈಶ್ವರಪ್ಪ, ಹಳೇ ಕಾಂಗ್ರೆಸ್ಸಿಗರ ರಕ್ತ ಈಗಲೂ ಕೆಲವೊಬ್ಬರ ಬಳಿ ಇದೆ. ಅದರಲ್ಲಿ ಡಿಕೆಶಿ ಕೂಡ. ಹಿಂದೂವಾಗಿ ಹುಟ್ಟಿದ್ದೇನೆ ಹಿಂದೂವಾಗಿಯೇ ಸಾಯುವೆ ಅಂತಾ ಡಿಕೆಶಿ ಹೇಳಿದ್ದು, ಇದೇ ಅಲ್ವಾ ಹಿಂದುತ್ವವೆಂದರೆ ಎಂದು ಈಶ್ವರಪ್ಪ ಒತ್ತಿ ಹೇಳಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ