Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಲಾಗಿದೆ : ಸಿದ್ದರಾಮಯ್ಯ

Advertisement
ಬೆಂಗಳೂರು : ವಿಧಾನಸೌಧದಲ್ಲಿ ಜಾತಿ ಗಣತಿ ವರದಿ ಮಂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ವಿಧಾನಸೌಧದಲ್ಲಿ ಜಾತಿ ಗಣತಿ ವರದಿ ಮಂಡಿಸಲಾಗಿದೆ.

ಏ.17 ರಂದು ವಿಶೇಷ ಸಂಪುಟ ಸಭೆ ಕರೆಯಲಾಗಿದೆ.ಅಂದು ಜಾತಿ ಗಣತಿ ಬಗ್ಗೆ ಚರ್ಚಿಸಲಾಗುತ್ತದೆ. ಚರ್ಚೆ ನಡೆಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಜಾತಿ ಗಣತಿ ವರದಿ ಅನುಷ್ಟಾನ ವಿಚಾರಕ್ಕೆ ಸಂಬಂಧಿಸಿದಂತೆ ಏ.17 ರಂದು ಸಂಜೆ 4 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ಏ.17 ರಂದು ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಜಾತಿ ಗಣತಿ ವರದಿ ಅನುಷ್ಟಾನ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2024 ರಲ್ಲಿ ಸಲ್ಲಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಅಂತಿಮ ವರದಿಯನ್ನು ರಾಜ್ಯ ಸರ್ಕಾರ ಇಂದು ಮಂಡಿಸಿದೆ. .

ಎಚ್.ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ 2015 ರಲ್ಲಿ ಕೈಗೊಂಡ ಜಾತಿಗಣತಿ ಆಧರಿಸಿ ಜಯಪ್ರಕಾಶ್ ಹೆಗಡೆ ಅವರುಅಂತಿಮ ವರದಿ ಸಲ್ಲಿಸಿದ್ದು, ಇದಕ್ಕೆ ವೀರಶೈವರು, ಒಕ್ಕಲಿಗರು, ಹಿಂದುಳಿದ ವರ್ಗದ ಪ್ರಬಲ ಜಾತಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಸಾರ್ವಜನಿಕರ ಮನೆಮನೆಗೆ ಭೇಟಿ ನೀಡದೇ ವರದಿ ತಯಾರಿಸುವ ಈ ವರದಿ ಬಗ್ಗೆ ವಿಪಕ್ಷಗಳು ಗುಮಾನಿ ವ್ಯಕ್ತಪಡಿಸಿದೆ. ಇದನ್ನು ತಿರಸ್ಕರಿಸಬೇಕೆಂಬ ಒತ್ತಾಯಗಳು ಕೂಡ ಕೇಳಿಬಂದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ