Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಕಂಡ ಸುಧೀರ್ಘ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Advertisement

ಬೆಂಗಳೂರು: ಕಳೆದ ಆರು ತಿಂಗಳಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ನಾಯಕತ್ವ ಗೊಂದಲ ಇಂದು ಮಹತ್ವದ ಘಟ್ಟ ತಲುಪಲಿದೆ. ಕರ್ನಾಟಕ ಖಂಡ ಸುಧೀರ್ಘ ಅವಧಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗುರುವಾರ ಬೆಳಿಗ್ಗೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಾಹಾರ ಕೂಟ ಆಯೋಜಿಸಿದ್ದು, ಮಧ್ಯಾಹ್ನದ ನಂತರ ರಾಹುಲ್ ಗಾಂಧಿಯವರ ಸೂಚನೆಯಂತೆ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ.ನಂತರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿದೆ.

ಈ ನಡುವೆ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸದಂತೆ ಬೆಂಬಲಿಗರಿಂದ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆ ನಡೆಸಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿದ್ದರಾಮಯ್ಯನವರ ಕಣ್ಣಿರಲ್ಲಿ ಕಾಂಗ್ರೆಸ್ ತೊಳೆದುಹೋಗುತ್ತೆ – ಛಲವಾದಿ ನಾರಯಣಸ್ವಾಮಿಇಂಗ್ಲೆAಡ್- ಭಾರತ ಮೊದಲ ಟ್ವೆಂಟಿ-೨೦ ಇಂದುಈಶ್ವರ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಿ : ಶೃತಿ, ಸಂತೋಷ ಬಿ.ಜಿ. ಪಾಟೀಲಡಿವೈಎಸ್ಪಿ ಬಡ್ತಿಗೂ ನೇಣಿಗೆ ಶರಣಾದ ಸಿಪಿಐ : ಆನ್‌ಲೈನ್ ಗೇಮ್ ಗೆ ಬಲಿಯಾದ್ರ ಅಧಿಕಾರಿ? ಮುಂದಿನ 8 ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಅಲ್ಲಾಡಿಸಲು ಸಾಧ್ಯವಿಲ್ಲ : ದ್ವಾರಕನಾಥ್ ಗುರೂಜಿಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ BIG NEWS : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಮನವಿಗೆ ಸ್ಪಂದಿಸಿದ ಅಧಿಕಾರಿಗಳುಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟ ಸಿದ್ದರಾಮಯ್ಯಮುಂದಿನ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ : ಸಚಿವರ ಸಿದ್ದರಾಮಯ್ಯ ಘೋಷಣೆ