Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರಪತಿ ಭೇಟಿಯಾದ ಸಿದ್ದರಾಮಯ್ಯ : 24 ವಿಧೇಯಕಗಳಿಗೆ ಅಂಕಿತ ಹಾಕುವಂತೆ ಮನವಿ 

Advertisement
ನವದೆಹಲಿ : ರಾಜ್ಯಪಾಲರು ರವಾನಿಸಿರುವ ಬಿಲ್ ಬಗ್ಗೆ ಚರ್ಚೆ ಹಾಗೂ ಬಾಕಿ ಉಳಿದ ಬಿಲ್ ಬಗ್ಗೆ ರಾಷ್ಟ್ರಪತಿಯವರಿಗೆ ಮನವರಿಕೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದು, ಅದರಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.

ರಾಯಚೂರಿನಿಂದ ನೇರವಾಗಿ ದೆಹಲಿ ಪ್ರಯಾಣ ಮಾಡಿದ್ದ ಸಿಎಂ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೊತೆ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ಪಡೆಯಲಿದ್ದಾರೆ, ಅಲ್ಲದೇ ರಾಜ್ಯದ 24 ಪ್ರಮುಖ ಕಾನೂನು ತಿದ್ದುಪಡಿ ವಿಧೇಯಕಗಳಿಗೆ ಅಂಕಿತ ಹಾಕುವಂತೆ ಸ್ವತಃ ಸಿಎಂ ಅವರೇ ದೆಹಲಿಗೆ ಹೋಗಿ ಮನವಿ ಮಾಡಿದ್ದಾರೆ.

ಮಕ್ಕಳ ಉಚಿತ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣದ ಹಕ್ಕು ತಿದ್ದು ಪಡಿ ವಿಧೇಯಕ, ನೋಂದಣಿ ಕರ್ನಾಟಕ ತಿದ್ದುಪಡಿ ವಿಧೇಯಕ, ಕರ್ನಾಟಕ ನೋಟರಿಗಳ ತಿದ್ದು ಪಡಿ ವಿಧೇಯಕ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ, ಕರ್ನಾಟಕ ದಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ 2025ರ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ.

ಇದಾದ ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಗೆ ಕಾಲಾವಕಾಶ ಕೇಳಿದ್ದು, ಅಲ್ಲಿಂದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರೊಂದಿಗೆ ಮಾತನಾಡಿ ಬಳಿಕ ಹೈಕಮಾಂಡ್ ಜೊತೆ ರಾಜ್ಯದಲ್ಲಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ