Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಪಸಂಖ್ಯಾತರಿಗೆ ಬೇರೆ ಅವಕಾಶ ನೀಡುತ್ತೇವೆ : ಸಿದ್ದರಾಮಯ್ಯ 

Advertisement
ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಮರ್ಥ್ ಶಾಮನೂರು ಅವರಿಗೆ ನೀಡಿದ್ದಕ್ಕೆ ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದು, ಕೈ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ, ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಸಂಬಂಧ ಅಲ್ಪಸಂಖ್ಯಾತರನ್ನು ಮನವೊಲಿಸುತ್ತೇವೆ, ಅವರಿಗೆ ಬೇರೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ದಾವಣಗೆರೆ ನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಲ್ಪಸಂಖ್ಯಾತರಲ್ಲಿನ ಅಸಮಾಧಾನ ಹೋಗಲಾಡಿಸಲು ಪ್ರಯತ್ನ ಮಾಡುತ್ತೇವೆ. ಉಪಚುನಾವಣೆಯ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ 100% ಗೆಲ್ಲುವ ವಿಶ್ವಾಸ ಇದೆ ಎಂದರು.

ಈ ಹಿಂದೆ ಬಿಜೆಪಿಯವರು ಇದೇ ರೀತಿ ಹೇಳಿದ್ದರು. ಬಸವರಾಜ್ ಬೊಮ್ಮಾಯಿ, ಕುಮಾರಸ್ವಾಮಿ ಪುತ್ರ ಗೆಲ್ತಾರೆ ಅಂತ ಹೇಳಿದ್ದರು, ಸೋತರು. ನಾವು ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿ ಕೊಟ್ಟಿದ್ದೇವೆ. ಬೈ ಎಲೆಕ್ಷನ್ ಗೆದ್ದು ಸಾಬೀತು ಮಾಡಿದ್ದೇವೆ ಎಂದು ಹೇಳಿದರು.

ಬಡವರು, ಅಲ್ಪಸಂಖ್ಯಾತರು, ರಾಜ್ಯದ ಜನ ನಮ್ಮ ಪರವಾಗಿ ಇದ್ದಾರೆ. ಈ ಉಪಚುನಾವಣೆಲ್ಲಿ ಬಿಜೆಪಿ ಗೆಲ್ಲೋದಿಲ್ಲ, ದಿಕ್ಸೂಚಿ ಹೇಗೆ ಆಗುತ್ತದೆ?.‌ ನಾವು ಅಧಿಕಾರದಲ್ಲಿ ಇದ್ದೇವೆ, ನಮಗೆ ಸಂಪೂರ್ಣ ಗೆಲ್ಲುವ ವಿಶ್ವಾಸವಿದೆ. ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕಡೇ ಸೋಲುತ್ತದೆ ಎಂದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ