LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕ್ರೈಸ್ತ ಸಂಘಟನೆಗಳ ಮೌನ ಪ್ರತಿಭಟನೆ!

Advertisement
ಸಿಂಧನೂರು : ಜುಲೈ 3, ಛತ್ತಿಸ ಗಡದಲ್ಲಿ ಕಾನೂನು ಬಹಿರವಾಗಿ ಬಂಧಿಸಲಾದ ಕ್ಯಾಥೋಲಿಕ್ ಕನ್ಯಾ ಸ್ತ್ರೀಯರನ್ನು ಹಾಗೂ ಮುಗ್ಧ ಜನರ ಮೇಲೆ ದೌರ್ಜನ್ವನ್ನು ಖಂಡಿಸಿ ಬಳ್ಳಾರಿ ಧರ್ಮ ಕ್ಷೇತ್ರದ ಸಿಂಧನೂರು ವಲಯದ ಪವಿತ್ರ ಕುಟುಂಬದ ದೇವಾಲಯ ದಿಂದ ಮೌನ ಪಾದಯಾತ್ರೆಯ ಮೂಲಕ ಎಲ್ಲಾ ಕ್ರೈಸ್ತ ಭಕ್ತರು ಮತ್ತು ಗುರುಗಳು ಕನ್ಯಾ ಸ್ತ್ರೀಯರು ಸೇರಿಕೊಂಡು ಪವಿತ್ರ ಕುಟುಂಬ ದೇವಾಲಯದ ಮುಖ್ಯ ಗುರುಗಳು ವಂ. ಜ್ಞಾನಪ್ರಕಾಶಂ ಇವರ ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ಮೌನ ಪ್ರತಿಭಟನೆ ನಡೆಸಿ ಅಲ್ಪಸಂಖ್ಯಾತರ ಕ್ರೈಸ್ತರಾದ ನಾವುಗಳು ಶಾಂತಿ ಪ್ರಿಯರು ನಾವು ಸಹೋದರತೆಯಿಂದ ಸಹ ಬಾಳ್ವಿಯನ್ನು ಬಯಸುತ್ತಾ ನಮ್ಮ ಇಡೀ ಜೀವನವನ್ನು ಮಾನವ ಸಮಾಜದ ಏಳಿಗೆಗಾಗಿ ತ್ಯಾಗ ಮಾಡುವವರಾಗಿದ್ದೇವೆ ಆದರೆ ಕೆಲ ಕಿಟಿಗೇಡಿಗಳು ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಹಾಗೂ ಚರ್ಚಿನ ಮೇಲೆ ದೌರ್ಜನವನ್ನು ಮಾಡುತ್ತಾ ಬಂದಿದ್ದಾರೆ ಶತ್ರುಗಳನ್ನು ಪ್ರೀತಿಸಿ ಕ್ಷಮಿಸಿರಿ.

ಎನ್ನುವ ಉದ್ದೇಶ ನಮ್ಮದಾಗಿದೆ ಎಂದು ಮಾನ್ಯ ತಹಸಿಲ್ದಾರರ ಮುಖಾಂತರ ಸನ್ಮಾನ್ಯ ಗೌರಾನ್ವಿತ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ: ದಲಿತ ಪರ ಚಿಂತಕರಾದ ಹೆಚ್ ಎನ್. ಬಡಿಗೇರ್. ಆರ್‌ಸಿಎಫ್. ರಾಜ್ಯ ಸಮಿತಿ ಸದಸ್ಯ ಎಂ. ಗಂಗಾಧರ. ಮುಖಂಡರಾದ ಆರ್. ಅಂಬ್ರುಸ್. ದಲಿತ ಮುಖಂಡ ಚಿನ್ನಪ್ಪ ಹೆಡಿಗಿಬಾಳ ಕ್ಯಾಂಪ್. ವಲಯ ಪಾಲನ ಸಲಹಾ ಸಮಿತಿ ಉಪಾಧ್ಯಕ್ಷ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕ ಅಧ್ಯಕ್ಷರು ದೌಲ್ ಸಾಬ್ ದೊಡ್ಡಮನಿ. ಕರವೇ ಜಿಲ್ಲಾಧ್ಯಕ್ಷ ಗಂಗಣ್ಣ ಡಿಶ್. ರಾಜು ಬಾಬು ಮಾಜಿ ಪಾಲನ ಸಲಹಾ ಸಮಿತಿ ಉಪಾಧ್ಯಕ್ಷ. ಮತ್ತು ಹಿರಿಯ ವಕೀಲರಾದ ಬಾಲಸ್ವಾಮಿ ಗಿದ್ದಗಿ ಉಪಸ್ಥಿತರಿದ್ದರು.

ವರದಿ : ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ