LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪಾಪಿ ತಂದೆ

Advertisement
ಚಿಕ್ಕಮಗಳೂರು : ಪಾಪಿ ತಂದೆ ಹಣದಾಸೆಗಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ.ತಾಯಿಯನ್ನು ಕಳೆದುಕೊಂಡಿದ್ದ ಅಪ್ರಾಪ್ತ ಬಾಲಕಿ ಅಜ್ಜಿ ಮನೆಯಲ್ಲಿ ಪಿಯುಸಿವರೆಗೂ ವ್ಯಾಸಂಗ ಮಾಡಿದ್ದಳು.

ನಂತರ ಕಳೆದ ಡಿಸೆಂಬರ್ ನಲ್ಲಿ ಅಜ್ಜಿ ಮನೆಯಿಂದ ತನ್ನ ತಂದೆಯ ಜೊತೆಗೆ ತನ್ನ ಮನೆಗೆ ತೆರಳಿದ್ದಳು. ಮತ್ತೆ ಅಜ್ಜಿ ಕರೆದಳು ಎಂಬ ಕಾರಣಕ್ಕೆ ಅಜ್ಜಿ ಮನೆಗೆ ಬಾಲಕಿ ವಾಪಸ್ ಆಗಿದ್ದಾಳೆ.

ಈ ವೇಳೆ ಅಜ್ಜಿ ಮನೆಗೆ ಬಂದಿದ್ದ ಭರತ್ ಶೆಟ್ಟಿ ಎಂಬಾತ ತಂದೆ-ಮಗಳ ಜೊತೆ ಸಲುಗೆ ಬೆಳೆಸಿ ನಮ್ಮ ಮನೆಗೂ ಬಂದು ಹೋಗಿ ಎಂದು ಹೇಳಿ ಹೋಗಿದ್ದಾರೆ.

ತಂದೆ ಮಗಳಿಬ್ಬರೂ ಭರತ್ನೊಂದಿಗೆ ಮಂಗಳೂರಿಗೆ ತೆರಳಿದ್ದರು. ಮಾರ್ಗ ಮಧ್ಯದಲ್ಲಿ ತಾನು ಮುಟ್ಟಾಗಿರುವುದಾಗಿ ತಂದೆಗೆ ತಿಳಿಸಿದ್ದಳು.

ಕರುಣೆ ತೋರದ ತಂದೆ ಅಮಾನವೀಯವಾಗಿ ವರ್ತಿಸಿದ್ದಾನೆ. ನಂತರ ಅಪ್ರಾಪ್ತೆ ಬಳಿ ಭರತ್ ಹಾಗೂ ಆತನ 4-5 ಮಂದಿ ಸಹಚರರು ಬಂದು ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸುತ್ತಾರೆ.

ಭರತ್ ಹೇಳಿದಂತೆ 3-4 ಮಂದಿ ಆಕೆಯನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಾರೆ. ಬಿಟ್ಟು ಬಿಡಿ ಎಂದು ಬಾಲಕಿ ಎಷ್ಟೇ ಕೇಳಿಕೊಂಡರೂ ಕರುಣೆ ತೋರದ ಕಾಮುಕರು ಬಾಲಕಿ ಮೇಲೆ ಎರಗಿ ಬೀಳುತ್ತಾರೆ. ಸದ್ಯ ಅಪ್ತಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ಭರತ್ ಶೆಟ್ಟಿ, ಬಾಲಕಿಯ ತಂದೆ, ಅಜ್ಜಿ ಸೇರಿದಂತೆ ಒಟ್ಟು 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು