Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪಾಪಿ ತಂದೆ

Advertisement
ಚಿಕ್ಕಮಗಳೂರು : ಪಾಪಿ ತಂದೆ ಹಣದಾಸೆಗಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ.ತಾಯಿಯನ್ನು ಕಳೆದುಕೊಂಡಿದ್ದ ಅಪ್ರಾಪ್ತ ಬಾಲಕಿ ಅಜ್ಜಿ ಮನೆಯಲ್ಲಿ ಪಿಯುಸಿವರೆಗೂ ವ್ಯಾಸಂಗ ಮಾಡಿದ್ದಳು.

ನಂತರ ಕಳೆದ ಡಿಸೆಂಬರ್ ನಲ್ಲಿ ಅಜ್ಜಿ ಮನೆಯಿಂದ ತನ್ನ ತಂದೆಯ ಜೊತೆಗೆ ತನ್ನ ಮನೆಗೆ ತೆರಳಿದ್ದಳು. ಮತ್ತೆ ಅಜ್ಜಿ ಕರೆದಳು ಎಂಬ ಕಾರಣಕ್ಕೆ ಅಜ್ಜಿ ಮನೆಗೆ ಬಾಲಕಿ ವಾಪಸ್ ಆಗಿದ್ದಾಳೆ.

ಈ ವೇಳೆ ಅಜ್ಜಿ ಮನೆಗೆ ಬಂದಿದ್ದ ಭರತ್ ಶೆಟ್ಟಿ ಎಂಬಾತ ತಂದೆ-ಮಗಳ ಜೊತೆ ಸಲುಗೆ ಬೆಳೆಸಿ ನಮ್ಮ ಮನೆಗೂ ಬಂದು ಹೋಗಿ ಎಂದು ಹೇಳಿ ಹೋಗಿದ್ದಾರೆ.

ತಂದೆ ಮಗಳಿಬ್ಬರೂ ಭರತ್ನೊಂದಿಗೆ ಮಂಗಳೂರಿಗೆ ತೆರಳಿದ್ದರು. ಮಾರ್ಗ ಮಧ್ಯದಲ್ಲಿ ತಾನು ಮುಟ್ಟಾಗಿರುವುದಾಗಿ ತಂದೆಗೆ ತಿಳಿಸಿದ್ದಳು.

ಕರುಣೆ ತೋರದ ತಂದೆ ಅಮಾನವೀಯವಾಗಿ ವರ್ತಿಸಿದ್ದಾನೆ. ನಂತರ ಅಪ್ರಾಪ್ತೆ ಬಳಿ ಭರತ್ ಹಾಗೂ ಆತನ 4-5 ಮಂದಿ ಸಹಚರರು ಬಂದು ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸುತ್ತಾರೆ.

ಭರತ್ ಹೇಳಿದಂತೆ 3-4 ಮಂದಿ ಆಕೆಯನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಾರೆ. ಬಿಟ್ಟು ಬಿಡಿ ಎಂದು ಬಾಲಕಿ ಎಷ್ಟೇ ಕೇಳಿಕೊಂಡರೂ ಕರುಣೆ ತೋರದ ಕಾಮುಕರು ಬಾಲಕಿ ಮೇಲೆ ಎರಗಿ ಬೀಳುತ್ತಾರೆ. ಸದ್ಯ ಅಪ್ತಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ಭರತ್ ಶೆಟ್ಟಿ, ಬಾಲಕಿಯ ತಂದೆ, ಅಜ್ಜಿ ಸೇರಿದಂತೆ ಒಟ್ಟು 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ