
ಕಾರ್ಯಕ್ರಮವನ್ನು ಸಸಿಗೆ ನೀರು ಹಾಕಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಪುರಸಭೆ ಮಾಜಿ ಅಧ್ಯಕ್ಷ ವೆಂಕಟೇಶ ಸಾಕಾ ಮಾತನಾಡಿ ಶಿಕ್ಷಣ ನೀಡಿದ ಗುರುಗಳಿಗೂ ಹಾಗೂ ತಂದೆ ತಾಯಿಗಳಿಗೆ ಹೆಸರು ತರುವ ಮೂಲಕ ನಾಡಿನ ಕೀರ್ತಿ ಪತಾಕೆಯನ್ನು ಇನ್ನೂ ಹೆಚ್ಚಿನ ಉನ್ನತ ಶಿಕ್ಷಣ ಪಡೆಯಬೇಕೆಂದು ಕರೆ ನೀಡಿದರು.ವೇದಿಕೆಯಲ್ಲಿ ಮೆಹೆಬೂಬ ಅಲಂ ಬಡಗನ ಎಸ್ ಐ ಒ ಅಧ್ಯಕ್ಷ ಅಹಮ್ಮದ್ ಕೊತ್ವಾಲ್, ರಾಜ್ಯ ಕಾರ್ಯದರ್ಶಿ ಮಹಮ್ಮದ್ ಪೀರ್ ಲಟಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವರದಿ ದಾವಲ್ ಶೇಡಂ

