Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ .ತಾಂಡ ಗ್ರಾಮದಲ್ಲಿಸೀತ್ಲಾ ಹಬ್ಬ ಆಚರಣೆ

Advertisement
ಸಿರುಗುಪ್ಪ: ತಾಲೂಕು ಕೆಂಚನಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆ.ತಾಂಡ ಗ್ರಾಮದಲ್ಲಿ ಸೀತ್ಲಾ ಹಬ್ಬವನ್ನು ಮಂಗಳವಾರ ಬಂಜಾರ ಸಮುದಾಯದವರು ಸಂಭ್ರಮದಿಂದ ಆಚರಿಸಿದರು.

ಸುಮಾರು 450 ಕ್ಕೂ ಹೆಚ್ಚು ಕುಟುಂಬಗಳು ಪಾಲ್ಗೊಂಡು,ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಆಚರಣೆ : ಊರ ಹೊರಗಿನ ಬೇವಿನಮರದ ಬುಡದಲ್ಲಿ ಏಳು ಮಾತೆಯರನ್ನು ಪ್ರತಿಬಿಂಬಿಸುವ ಮರದ ಏಳು ಕೊಂಬೆಯ ತುಂಡುಗಳನ್ನೋ ಇಲ್ಲವೇ, ಏಳು ಕಲ್ಲುಗಳಿಗೆ ಊರಮಂಜ ಬಣ್ಣ ಲೇಪಿಸಿ, ಕುಂಕುಮಾರ್ಚನೆ ಮಾಡುವುದುಮಾತೆಯರ ಪ್ರತಿಬಿಂಬ ಹಿಂದೆ 'ಲೂಕಡ್‌'(ಸೇವಕ)ನನ್ನು ಪ್ರತಿಷ್ಠಾಪಿಸಿರುತ್ತಾರೆ.



ಹರಕೆ ಹೊತ್ತ ಭಕ್ತರು ಲೂಕಡ್‌ಗೆ , ಪೂಜೆ ಹಾಗೂ ಮಾತೆಯರಿಗೆ ಸಿಹಿ ಭೋಜನದ ಎಡೆ ಹಾಗೂ ಪೂಜೆ ಸಲ್ಲಿಸಿ ಭಕ್ತಿ ಮೆರೆಯುತ್ತಾರೆ.

ಸೀತ್ಲಾ ಹಬ್ಬ ಹಿನ್ನೆಲೆ:ಪುತ್ರ ಸಂತಾನಯಿಲ್ಲದ್ದರಿಂದ ಜಿಗುಪ್ಸೆಗೊಂಡು ಭೀಮಾನಾಯ್ಕ ಮಕ್ಕಳ ಸಂತಾನ ಪ್ರಾಪ್ತಿಗೆ ಕಠಿಣ ತಪಸ್ಸಿಗೆ ಕುಳಿತ್ತಿದ್ದ ವೇಳೆ ಏಳು ಮಂದಿ ಮಾತೆಯರು ಸೂರಗೊಂಡನಕೊಪ್ಪದ ಸಮೀಪದ ಚಿನ್ನಿಕಟ್ಟೆ ಹೊಂಡದಲ್ಲಿ ಸ್ನಾನಕ್ಕೆ ಇಳಿದಿದ್ದರಂತೆ, ಸ್ನಾನದ ವೇಳೆ ಮೈಉಜ್ಜುವಾಗ ಕಾಣಿಸಿಕೊಂಡ ಮಣ್ಣಿನ್ನು ಮಾತ್ರೆಗಳಂತೆ ಉಂಡೆ ಮಾಡಿ, ತಪಸ್ವಿ ಭೀಮಾನಾಯ್ಕನ ಪತ್ನಿ ಧರ್ಮಿಬಾಯಿಗೆ ಸೇವಿಸಲು ನೀಡಿದ್ದರಂತೆ, ಈ ಮಾತ್ರೆ ಸೇವಿಸಿದ ಪರಿಣಾಮ ಉದಯಿಸಿದ ಮಹಾಮಹಿಮನೇ ಸೇವಾಲಾಲ್‌ ಎಂಬುದು ಬಂಜಾರ ಸಮುದಾಯದಲ್ಲಿ ಪ್ರತೀತಿ ಇದೆ .

[video width="1280" height="720" mp4="https://bharathvaibhav.com/wp-content/uploads/2025/07/WhatsApp-Video-2025-07-01-at-7.18.57-PM.mp4"][/video]

ಮಕ್ಕಳಿಗೆ ಕಾಣಿಸಿಕೊಳ್ಳುವ ಮೈಲಮ್ಮ, ದಡಾರ, ಕಣ್ಣುಬೇನೆ ಹಾಗೂ ಪ್ಲೇಗ್‌ ಮಾರಕ ಸಾಂಕ್ರಾಮಿಕ ರೋಗಗಳು ಬರಬಾರದೆಂದು ತಾಂಡಗಳಲ್ಲಿ ಬಂಜಾರ(ಲಂಬಾಣಿ) ಸಮುದಾಯದವರು ಪ್ರತಿವರ್ಷ ಸೀತ್ಲಾ ಹಬ್ಬ ಆಚರಿಸುತ್ತಾರೆ.

ಇದೇ ವೇಳೆ ಊರಿನ ಮುಖಂಡರಾದ ಮೋತಿ ನಾಯ್ಕ. ಸುಂಕ ನಾಯ್ಕ. ಸಣ್ಣ ಕಾಳಪ್ಪ. ವೆಂಕೋಬ ನಾಯ್ಕ. ಮುನ್ನ ನಾಯ್ಕ. ರಾಜಣ್ಣ ನಾಯ್ಕ. ಶ್ರೀನಿವಾಸ ನಾಯ್ಕ. ಪಾಂಡು ನಾಯ್ಕ ಊರಿನ ಇತರೆ ಮುಖಂಡರು ಹಾಜರಿದ್ದರು.

ವರದಿ :ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ