LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಮಾಜ ಸೇವೆ ಕಾರ್ಯ ಮೆಚ್ಚಿ ಹಡಪದ ಅಪ್ಪಣ್ಣ ಸಮಾಜದ ಗಣ್ಯರಿಗೆ ಸನ್ಮಾನ

Advertisement
ಕಂದಗಲ್ಲ : ಇಲಕಲ್ಲ ನ ಹಡಪದ್ ಅಪ್ಪಣ್ಣನವರ ಸೇವಾ ಸಂಘದವರು ಏರ್ಪಡಿಸಿದ್ದ ಹಡಪದ್ ಅಪ್ಪಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕಂದಗಲ್ಲ ಗ್ರಾಮದ ಹಡಪದ ಸಮಾಜದ ಯುವಕರದ ವೀರೇಶ್ ಶಂಕ್ರಪ್ಪ ಹಡಪದ, ಸುರೇಶ್ ತಿಪ್ಪಣ್ಣ ಹಡಪದ್, ಮಂಜುನಾಥ್ ಅಮರಪ್ಪ ಹಡಪದ್,ಸೇರಿದಂತೆ ಸಮಾಜ ಬಾಂಧವರನ್ನು ಗುರುತಿಸಿ ಇವರ ಸಮಾಜ ಸೇವಾ ಕಾರ್ಯವನ್ನು ಮೆಚ್ಚಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಇಲಕಲ್ಲ ಹಾಗೂ ಸುತ್ತಮುತ್ತಲಿನ ಹಡಪದ ಸಮಾಜ ಬಾಂಧವರು ಹಾಗೂ ಸಾರ್ವಜನಿಕಕರು ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ