Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋನಿಯಾ ಗಾಂಧಿ ಆತ್ಮಚರಿತ್ರೆಯ ಪ್ರಕಟಣೆ : ಹಾರ್ಪರ್‌ಕಾಲಿನ್ಸ್‌ನೊಂದಿಗೆ ಸಹಿ 

Advertisement
ನವದೆಹಲಿ: ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆತ್ಮಚರಿತ್ರೆಯ ಪ್ರಕಟಣೆಗಾಗಿ ಹಾರ್ಪರ್‌ಕಾಲಿನ್ಸ್‌ನೊಂದಿಗೆ ಮುಂಬರುವ ಸಹಿ ಹಾಕಿದ್ದಾರೆ.

ಆತ್ಮಚರಿತ್ರೆಯ ಪುಸ್ತಕವನ್ನು ಈವೆರಗೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಇದರ ಕೆಲಸ ಹಲವಾರು ವರ್ಷಗಳಿಂದ ನಡೆಯುತ್ತಿದೆ.

ಹಾರ್ಪರ್‌ಕಾಲಿನ್ಸ್ ಭಾರತದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಂತ ಪದ್ಮನಾಭನ್ ಅವರು ಸೋನಿಯಾ ಗಾಂಧಿ ಅವರು ಸಹಿ ಹಾಕಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಪೆಂಗ್ವಿನ್ ರಾಂಡಮ್ ಹೌಸ್ ಈ ಆತ್ಮಚರಿತ್ರೆಯ ಪುಸ್ತಕವನ್ನು ಭಾರತದಲ್ಲಿ ಪ್ರಕಟಿಸಬಹುದು ಎಂದು ಮಾಹಿತಿಯನ್ನು ನೀಡಿದೆ. ಆದರೆ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿಸಲು ನಿರಾಕರಿಸಿದೆ. ಇತರ ವಿವರಗಳನ್ನು ಅಧಿಕೃತ ಪ್ರಕಟಣೆಯೊಂದಿಗೆ ತಿಳಿಸುವುದಾಗಿ ಮಾಹಿತಿ ನೀಡಿದೆ.

ಈ ಪುಸ್ತಕವು ನೆಹರು-ಗಾಂಧಿ ಕುಟುಂಬದ ಸದಸ್ಯರ ಮೊದಲ ಸಮಗ್ರ ಆತ್ಮಚರಿತ್ರೆಯಾಗಿದೆ. ಈ ಹಿಂದೆ ಇಂದಿರಾ ಹಾಗೂ ರಾಜೀವ್‌ ಗಾಂಧಿ ಅವರ ಅಕಾಲಿಕ ಮರಣದಿಂದಾಗಿ ಸಂಪೂರ್ಣವಾಗಿ ಜೀವನ ಚರಿತ್ರೆಯನ್ನು ಬರೆಯಲು ಸಾಧ್ಯವಾಗಲಿಲ್ಲ.

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ