Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರವೇ 17000 ಹುದ್ದೆ ಖಾಲಿ ನೇಮಕಾತಿ : ಜಿ. ಪರಮೇಶ್ವರ್ 

Advertisement
ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಒಳ ಮೀಸಲಾತಿಯಿಂದ ನೇಮಕಾತಿ ವಿಳಂಬ ಆಗಿದೆ.

ಅದನ್ನು ಸರಿಪಡಿಸುವುದರ ಬಗ್ಗೆ ಚರ್ಚೆ ಮಾಡುತ್ತೇವೆ ಗೃಹ 17000 ಹುದ್ದೆ ಖಾಲಿ ಇದೆ ನೇಮಕಾತಿ ಆದೇಶ ಮಾಡಲು ನಮಗೆ ಅನುಮತಿ ಸಿಕ್ಕಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದರು.

ಇನ್ನು ರಾಜ್ಯ ಸರ್ಕಾರ ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಮುಂಬರುವ ಮೇನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರ್ಣಗೊಳ್ಳಲಿದೆ. ಆದರೆ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಯಾವುದೇ ನಿಯಮಗಳನ್ನು ಜಾರಿ ಮಾಡಿಲ್ಲ ಎಂದರು.

ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಯಾವುದೇ ನಿಯಮ ಮಾಡಿರಲಿಲ್ಲ. ಹಣವಂತರು ಯಾರು ತೆಗೆದುಕೊಳ್ಳುತ್ತಾರೆ ಎಂದು ಯೋಚಿಸಿದ್ದೇವು. ಈಗ ಕೆಲವರ ಬಳಿ ಹಣ ಇದ್ದರೂ ಕೂಡ ನಮಗೂ ಕೊಡಿ ಅನ್ನುತ್ತಾರೆ. 100 ಎಕರೆ ಜಮೀನು ಇದರು ಕೂಡ ಎರಡು ಸಾವಿರ ತೆಗೆದುಕೊಳ್ಳುತ್ತಾರೆ ಎಂದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ