Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೂಜ್ಯರುಗಳ ನೇತೃತ್ವದಲ್ಲಿ ವಿಶೇಷವಾಗಿ ನಡೆದ ಎಸ್ ಆರ್ ಕಾಶಪ್ಪನವರ್ ಪುಣ್ಯಸ್ಮರಣೆ ಸಮಾರಂಭ.

Advertisement
ಇಳಕಲ್ :-ಜನಾನುರಾಗಿ,ಮುತ್ಸದ್ಧಿನಾಯಕ,ಮಾಜಿ ಸಚಿವರಾದ ಲಿಂ.ಎಸ್.ಆರ್.
ಕಾಶಪ್ಪನವರ 22 ನೇ ಪುಣ್ಯ ಸ್ಮರಣೆಯ ನಿಮಿತ್ಯ ವಿಜಯ ಮಹಾಂತೇಶ ಅನುಭವ ಮಂಟಪದಲ್ಲಿ ಎಸ್ ಆರ್ ಕಾಶಪ್ಪನವರ್ 22 ನೇ ಪುಣ್ಯಸ್ಮರಣೆ ಸಮಾರಂಭ ವಿಶೇಷವಾಗಿ ನಡೆಯಿತು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ಪ್ರತಿಭಾ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.



ಸಮಾರಂಭವನ್ನು ಇಲ್ಕಲ್ ನ ಗುರುಮಂತ ಸ್ವಾಮೀಜಿ, ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ, ಡಾಕ್ಟರ್ ಬಸವಲಿಂಗ ಮಹಾ ಸ್ವಾಮೀಜಿ ಶಾಸಕ ವಿಜಯಾನಂದ ಕಾಶಪ್ಪನವರ್, ಗೌರಮ್ಮ ಕಾಶಪ್ಪನವರ್ , ವೀಣಾ ಕಾಶಪ್ಪನವರ್ ಹಾಗೂ ವೇದಿಕೆ ಮೇಲಿರುವ ಎಲ್ಲಾ ಮುಖಂಡರುಗಳು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.



ಹುನಗುಂದ ಮತಕ್ಷೇತ್ರದ ಎಲ್ಲಾ ಜನರಿಗೆ ಎಸ್ ಆರ್ ಕೆ ಪ್ರತಿಷ್ಠಾನದ ವತಿಯಿಂದ ವರ್ಷದದ್ದಕ್ಕೂ ಅನೇಕ ಚಟುವಟಿಕೆಗಳನ್ನ ಹಮ್ಮಿಕೊಂಡು, ಸಾಮಾಜಿಕ ಆರ್ಥಿಕ ಶೈಕ್ಷಣಿಕ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಇದೇ ರೀತಿ ನಿಮ್ಮ ಸೇವೆ ಮಾಡಲು ನಿಮ್ಮ ಸಹಕಾರ ನನಗೆ ಸದಾ ಇರಲಿ ಎಂದು ಹೇಳಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರುಗಳು ನಗರಸಭೆಯ ಸದಸ್ಯರುಗಳು, ವಿವಿಧ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಎಲ್ಲಾ ಅಭಿಮಾನಿಗಳು ಕಾರ್ಯಕರ್ತರು ಹಾಗೂ ಮತಕ್ಷೇತ್ರದ ವಿವಿಧ ಶಾಲೆಯ ವಿದ್ಯಾರ್ಥಿಗಳು ಪಾಲಕರು ಉಪಸ್ಥಿತರಿದ್ದರು.

ವರದಿ :-ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ