Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಜಾಬ್ ಕಿಂಗ್ಸ್ ವಿರುದ್ಧ ಎಸ್‌ಆರ್‌ಎಚ್‌ಗೆ ೩೩ ರನ್‌ಗಳ ಗೆಲುವು

ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದ ಕಮ್ಮಿನ್ಸ್ ಪಡೆ

Advertisement


ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೯ ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ೩೩ ರನ್‌ಗಳ ಗೆಲುವು ಸಾಧಿಸಿತು.
ಸ್ಕೋರ್ ವಿವರ
ಸನ್‌ರೈಸರ್ಸ್ ಹೈದರಾಬಾದ್ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೨೩೫
ಅಭಿಷೇಕ್ ಶರ್ಮಾ ೩೫ (೧೩ ಎಸೆತ, ೨ ಬೌಂಡರಿ, ೪ ಸಿಕ್ಸರ್)
ಟ್ರೇವಿಸ್ ಹೆಡ್ ೩೮ (೧೯ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಇಶಾನ್ ಕಿಶನ್ ೫೫ ( ೩೨ ಎಸೆತ, ೨ ಬೌಂಡರಿ, ೪ ಸಿಕ್ಸರ್)
ಹೆನ್ರಿಕ್ ಕ್ಲಾಸೆನ್ ೬೯ (೪೩ ಎಸೆತ, ೩ ಬೌಂಡರಿ, ೪ ಸಿಕ್ಸರ್)
ನಿತೀಶ್‌ಕುಮಾರ್ ರೆಡ್ಡಿ ೨೯ (೧೩ ಎಸೆತ, ೨ ಬೌಂಡರಿ, ೨ ಸಿಕ್ಸರ್) ಚಹಲ್ ೩೨ ಕ್ಕೆ ೧
ಪಂಜಾಬ್ ಕಿಂಗ್ಸ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೦೨
ಕೂಪರ್ ಕೊನ್ನೋಲಿ ೧೦೭ (೫೯ ಎಸೆತ, ೭ ಬೌಂಡರಿ, ೮ ಸಿಕ್ಸರ್)
ಮಾರ್ಕಸ್ ಸ್ಟೋನಿಸ್ ೨೮ (೧೪ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಪಂದ್ಯ ಶ್ರೇಷ್ಠ: ಪ್ಯಾಟ್ ಕಮ್ಮಿನ್ಸ್ ೩೪ ಕ್ಕೆ ೨

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಡಿಕೆಶಿ - ಹರಿಪ್ರಸಾದ್ ಜೋಡೆತ್ತುಗಳಂತೆ ಸಾಗಬೇಕು : ಖರ್ಗೆ ಕಿವಿ ಮಾತು ಅಡ್ಡಮತದಾನ ಮಾಡಿದವರನ್ನು ಈ ಜನ್ಮದಲ್ಲಿ ಚುನಾವಣೆ ನಿಲ್ಲದಂತೆ ಮಾಡುತ್ತೇವೆ : ಆರ್. ಅಶೋಕ್ ಜೈಲಿನಲ್ಲಿ ನಟ ದರ್ಶನ್ ಯೋಗಾಸನ : ಫೋಟೋ ವೈರಲ್ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ ೧೧ ಎಸೆತಗಳಲ್ಲಿ ಅರ್ಧ ಶತಕ: ಸೂರ್ಯವಂಶಿ ಇನ್ನೊಂದು ದಾಖಲೆ14,000 ಅಡಿ ಎತ್ತರದಲ್ಲಿ ಐಟಿಬಿಪಿ ಯೋಧರ ಯೋಗಾಸನ ಅಡ್ಡಮತದಾನದಿಂದ ಬಿಜೆಪಿಗೆ ತೀವ್ರ ಮುಖಭಂಗ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಸಿದ್ಧತೆ ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು : ಖಾಸಗಿ ಆಸ್ಪತ್ರೆಗೆ ದಾಖಲುನಿರ್ಮಾಣ ಹಂತದ ಸಭಾ ಮಂಟಪದ ಚಾವಣಿ ಕುಸಿತ : ಐವರು ಸಾವು, 20ಕ್ಕೂ ಹೆಚ್ಚು ಭಕ್ತರಿಗೆ ಗಾಯ ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಸ್ವೀಕಾರ