Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ

ವಿಶ್ವಟೆಸ್ಟ್ ಚಾಂಪಿಯನಶಿಪ್ ಫೈನಲ್ ತಲುಪುವ ಲೆಕ್ಕಾಚಾರ

Advertisement


ಭಾರತ ಕ್ರಿಕೆಟ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಲುಪಲು ಮುಂಬರುವ ಶ್ರೀಲಂಕಾ ವಿರುದ್ಧದ ೨ ಟೆಸ್ಟ್ಗಳ ಸರಣಿಯಲ್ಲಿ ಗೆಲುವು ಮುಖ್ಯವಾಗಿದೆ ಎಂದು ಮಾಜಿ ಕ್ರಿಕೆಟಿಗ ಆಕಾಶ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.
ಆಗಷ್ಟ್ ೧೫ ರಿಂದ ಶ್ರೀಲಂಕಾದ ಗಾಲೆಯಲ್ಲಿ ಎರಡು ಟೆಸ್ಟ್ಗಳ ಸರಣಿ ಆರಂಭವಾಗಲಿದ್ದು, ಸದ್ಯ ಭಾರತ ೪ ಟೆಸ್ಟ್ಗಳಲ್ಲಿ ಗೆಲುವು ೪ ಟೆಸ್ಟ್ಗಳಲ್ಲಿ ಸೋಲು ಅನುಭವಿಸಿ ೫ ನೇ ಸ್ಥಾನದಲ್ಲಿದೆ. ಲಂಕಾ ವಿರುದ್ಧದ ೨ ಟೆಸ್ಟ್ಗಳ ಸರಣಿಯನ್ನು ಗೆಲ್ಲಬೇಕಾಗಿದೆ.
ಭಾರತ ತಂಡವು ೪೮.೫ ಪಾಯಿಂಟ್ ಪ್ರತಿಶತ ಹೊಂದಿದ್ದು,  ಟೆಸ್ಟ್ ಚಾಂಪಿಯನಶಿಪ್ ಫೈನಲ್‌ಗೆ ಏರಲು ಲಂಕಾ ವಿರುದ್ಧದ ಈ ಎರಡು ಟೆಸ್ಟ್ಗಳ ಸರಣಿ ಅತ್ಯಂತ ಮಹತ್ವದ್ದಾಗಿದೆ ಎಂದು ಭಾರತ ತಂಡದ ಮಾಜಿ ಆರಂಭ ಬ್ಯಾಟ್ಸಮನ್ ಹೇಳಿದ್ದಾರೆ.


Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾಅಬ್ದುಲ್ಲಾ ಶಫೀಕ್ ಶತಕ: ಪಾಕಿಸ್ತಾನ್ ೨ ವಿಕೆಟ್‌ಗೆ ೨೬೬ಸೆಂಟ್ರಿಂಗ್ ಶೀಟ್, ಬೋರ್ ವೆಲ್ ಕೇಬಲ್, ಬೈಕ್ ಕಳ್ಳರ ಬಂಧನನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ : ಉಮಾಶ್ರೀ ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ : ಡಿ.ಕೆ.ಶಿ ಖಡಕ್ ಉತ್ತರ ನಟಿ ತ್ರಿಶಾ ಬಗ್ಗೆ ದ್ವಂದ್ವಾರ್ಥ ಬರುವ ಹೇಳಿಕೆ : ಸ್ಟಾಲಿನ್ ಅರೆಸ್ಟ್ ಆಗಸ್ಟ್ 10 ರಂದು ಎನ್.ಡಿ.ಎ. ಮೈತ್ರಿಕೂಟದಿಂದ ಬೃಹತ್ ಪ್ರತಿಭಟನೆ ಶಾಸಕ ಎನ್ ವೈ ಗೋಪಾಲಕೃಷ್ಣರವರಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ರಾಂಪುರ ಕ್ಷೇತ್ರದಲ್ಲಿ ಪ್ರತಿಭಟನೆ: ಉದ್ವಿಗ್ನ ವಾತಾವರಣ ಸೃಷ್ಟಿಕೋಮಟಿ ಗಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಪೂರಕ ಪೌಷ್ಟಿಕ ಆಹಾರ ವಿತರಣೆಶಾಸಕ PM ಅಶೋಕ್ ಅವರಿಗೆ ಸೋಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ