LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಂದಹಳ್ಳಿಯಲ್ಲಿ ಅದ್ದೂರಿಯಾಗಿ ಶ್ರೀ ಮಹದೇಶ್ವರ ಜಾತ್ರೆ ಮಹೋತ್ಸವ 

Advertisement
ಚಾಮರಾಜನಗರ :ಜಿಲ್ಲೆಯ ಯಳಂದೂರು ತಾಲೂಕಿನ ಕಂದಹಳ್ಳಿ ಗ್ರಾಮದಲ್ಲಿ ಜಾತ್ರೆ ಮಹೋತ್ಸವ ಪ್ರತಿ ವರ್ಷದಂತೆ ಇಂದು ವಿಜೃಂಭಣೆಯಿಂದ ಜರುಗಿದೆ.

ಜಾತ್ರೆಯೂ ಬಣ್ಣ ಬಣ್ಣದ ದೀಪಾಲಂಕಾರ ಹಾಗೂ ದೇವಸ್ಥಾನವೂ ಬಗೆಬಗೆಯ ಹೂವಿನ ಅಲಂಕಾರ ದಿಂದ ಕೂಡಿದ್ದು ಭಕ್ತರ ಗಮನ ಸೆಳೆದಿದೆ.

ಅಷ್ಟೇ ಅಲ್ಲದೇ ವಿವಿಧ ಆಟಿಕೆಗಳು ಹಾಗೂ ಕಲಾವಿದರಾದ ಶಿವಕುಮಾರ ಸ್ವಾಮಿಗಳ ಕಥೆಯನ್ನು ಕೇಳಿ ಬಂದಂತಹ ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಬೆಳಿಗ್ಗೆ 10:30 ರಿಂದ ಪ್ರಸಾದ ವಿನಿಯೋಗ ಪ್ರಾರಂಭವಾಗಿದ್ದು ವೀರಶೈವ ಬಸವ ಬಳಗ ಅಂಬಳೆ ಗ್ರಾಮದವರಿಂದ
ಪ್ರಸಾದ ಬಡಿಸುವ ಕಾರ್ಯ ನಡೆಯಿತು.



ಹೆಚ್ಚಿನ ಪ್ರಮಾಣದಲ್ಲಿ ಅಕ್ಕ ಪಕ್ಕದ ಹಳ್ಳಿಯಿಂದ ಬರುವ ಭಕ್ತರಿಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಲವಾರು ಪೋಲೀಸರನ್ನು ನಿಯೋಜನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಯಜಮಾನರುಗಳು ಹಾಗೂ ದೇವಸ್ಥಾನದ ಸದಸ್ಯರುಗಳು ಮಾತನಾಡಿ ಭಕ್ತಾದಿಗಳು ಹಾಗೂ ಗಣ್ಯರು ದೇವರ ದರ್ಶನಕ್ಕೆ ಆಗಮಿಸುತಿದ್ದು ಶ್ರೀ ಮಹದೇಶ್ವರ ದೇವಸ್ಥಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.

ವರದಿ :ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ