Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿ 26 ರಂದು ಗುರುಮಠಕಲ್ ಪಟ್ಟಣಕ್ಕೆ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು

Advertisement
ಗುರುಮಠಕಲ್ : ಗುರುಮಠಕಲ್ ತಾಲೂಕಿನ ಒರವಲಯದಲ್ಲಿ ಇರುವ ಶ್ರೀ ರಾಮ್ ಎಜ್ಯುಕೇಶನಲ್ ಡೆವಲಪ್ಟೆಂಟ್ ಟ್ರಸ್ಟ್ ಮತ್ತು ಜ್ಞಾನ ವೃಕ್ಷ ನವೋದಯ ತರಬೇತಿ ಕೇಂದ್ರದ ಕಾರ್ಯಕ್ರಮಕ್ಕೆ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು ನಿಶ್ಚಲ ಮಂಟಪ ಬೈಲೂರು ಶ್ರೀಗಳು ಭಾಗವಸಲಿದ್ದಾರ

ದಿ ೨೬/೧೦/೨೦೨೫ ರಂದು ಬೆಳಗ್ಗೆ 08 ಗಂಟೆಗೆ ಸುಮಾರಿಗೆ ಗುರುಮಠಕಲ್ ಪಟ್ಟಣದ ಖಾಸಾಮಠಕ್ಕೆ ಭೇಟಿಕೊಟ್ಟು ನಂತರ ಜ್ಞಾನ ವೃಕ್ಷ ನವೋದಯ ತರಬೇತಿ ಕೇಂದ್ರದಲ್ಲಿ ಪಾಲಕರ ಸಭೆ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಯ್ಕೆಗೊಂಡಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭಕ್ಕೆ ಪಾಲ್ಗೊಳ್ಳಲಿದ್ದಾರೆ

ಕಾರ್ಯಕ್ರಮವನ್ನು ಆಯೋಜಿಸಲಾದ ಸ್ಥಳ ನಳಂದ ಸ್ಪಡಿ ಕ್ಯಾಂಪಸ್ (ಇಂಡಿಯನ್ ಪೆಟ್ರೋಲ್ ಬಂಕ್ ಹತ್ತಿರ) ನಾರಾಯಣಪೇಟ್ ರೋಡ್ ಗುರುಮಠಕಲ್ ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಆ ಕಾರ್ಯಕ್ರಮದಲ್ಲಿ ಶ್ರೀ ನಿಜಗುಣಾನಂದ ಶ್ರೀಗಳು ವಿದ್ಯಾರ್ಥಿಗಳು ಮತ್ತು ಪಾಲಕರನ್ನು ಪಾಲಕರನ್ನು ಉದ್ದೇಶಿಸಿ ಆಶೀರ್ವಚನವನ್ನು ನೀಡಲಾಗುತ್ತದೆ.

ಭಕ್ತಾದಿಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಮತ್ತು ಬಸವ ಸ್ವತತ್ವವನ್ನು ಮೈಗೂಡಿಸಿಕೊಂಡಿರುವ ಎಲ್ಲಾ ಭಕ್ತಾದಿಗಳು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡಬೇಕೆಂದು ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿಗಳು ಸ್ವಾಗತ ಕೊರಿದ್ದಾರೆ ಮತ್ತು ಶ್ರೀ ರಾಮ್ ಎಜ್ಯುಕೇಶನಲ್ ಡೆವಲಪ್ಟೆಂಟ್ ಟ್ರಸ್ಟ್ ಮತ್ತು ಜ್ಞಾನ ವೃಕ್ಷ ನವೋದಯ ತರಬೇತಿ ಕೇಂದ್ರದ ಅಧ್ಯಕ್ಷರಾದ ರಮೇಶ್ ಅನಸೂರು ಅವರು ಪಾಲಕರು ಮತ್ತು ಸದ್ಭಕ್ತರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಡಿದ್ದಾರೆ.

ವರದಿ: ರವಿ ಬುರನೋಳ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ