
ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಶ್ರೀ ಸಂಗಮೇಶ್ವರ ರಥೋತ್ಸವದಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಪಾಲ್ಗೊಂಡು ಆರ್ಶಿವಾದ ಪಡೆದುಕೊಂಡರು.
ವರದಿ ದಾವಲ್ ಶೇಡಂ

Get latest news updates delivered straight to your WhatsApp.