Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ. 1ಕ್ಕೆ ಶ್ರೀ ಶಿವಶರಣ ಮಾದರ ಚೆನ್ನಯ್ಯ ಜಯಂತೋತ್ಸವ ಪೂರ್ವಭಾವಿ ಸಭೆ

Advertisement
ಸೇಡಂ: ಸ್ವಾಭಿಮಾನಿ ಮಾದಿಗ ಬಂಧುಗಳೇ ಸಮಾಜದ ಯುವ ಮಿತ್ರರೇ ಹಾಗೂ ಸಮಾಜದ ಗುರು ಹಿರಿಯರೇ ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುವುದೆನೆಂದರೆ ದಿನಾಂಕ 1/11/2025 ರಂದು ಶನಿವಾರ ಮುಂಜಾನೆ 10:00 ಗಂಟೆಗೆ ಸೇಡಂ ಸರಕಾರಿ ನೌಕರರ ಭವನದಲ್ಲಿ ನಮ್ಮ ಮಾದಿಗ ಸಮಾಜದ ಕುಲದೇವರಾದ ಶ್ರೀ ಶಿವ ಶರಣ ಮಾದರ ಚೆನ್ನಯ್ಯನವರ ಜಯಂತೋತ್ಸವದ ಅಂಗವಾಗಿ ಹಾಗೂ ಸಮಾಜದ ಬೆಳವಣಿಗೆ ಕುರಿತು ಸಭೆಯನ್ನು ಕರೆಯಲಾಗಿದೆ.

ಆದಕಾರಣ ಸೇಡಂ ತಾಲೂಕಿನ ನಗರ ಹಾಗೂ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮಾದಿಗ ಸಮಾಜದ ಮುಖಂಡರು ನಗರಸಭೆ ಸದಸ್ಯರು ಹಾಗೂ ಹಾಲಿ ಸದಸ್ಯರು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಮಾಜಿ ಸದಸ್ಯರು ಮತ್ತು ಮಾದಿಗ ಸಮಾಜದ ವಿವಿಧ ಸಂಘಟನೆಯ ಅಧ್ಯಕ್ಷರೇ ಹಾಗೂ ಸದಸ್ಯರೇ ಸಮಾಜದ ವಿಚಾರವಂತರು ಬುದ್ಧಿಜೀವಿಗಳು ಯುವಕರು ಮಹಿಳೆಯರು ಸಮಾಜದ ಹಿರಿಯರು ಮುಖಂಡರು ರಾಜಕೀಯ ಪ್ರಮುಖ ಮುಖಂಡರು ಸಭೆಗೆ ತಪ್ಪದೇ ಆಗಮಿಸಿ ತಮ್ಮ ಸಲಹೆ ಸೂಚನೆಗಳು ನೀಡಬೇಕೆಂದು ತಮ್ಮಲ್ಲಿ ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇವೆ ಎಂದು ಮಾರುತಿ ಮುಗುಟಿ ಹಾಗೂ ಶ್ರೀ ಶಿವಶರಣ ಮಾದರ ಚೆನ್ನಯ್ಯನ ಅಭಿಮಾನಿ ಸೇಡಂ ರವರು ಪತ್ರಿಕಾ ಪ್ರಕಟಣೆ ಮೂಲಕ ಸಮಾಜದ ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್