Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೆಂಗಳಿಯಲ್ಲಿ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಸಂಬ್ರಮ

Advertisement
ಬೆಂಗಳೂರು:-ಇತಿಹಾಸ ಉಳ್ಳುವ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವವನ್ನು ಪವಿತ್ರ ಶ್ರಾವಣ ಮಾಸದ ದಿನದಂದು ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತೇವೆ ಎಂದು ಶ್ರೀ ಷ.ಬ್ರ.ಡಾ ಶಾಂತ ಸೋಮನಾಥ ಶಿವಾಚಾರ್ಯರು ಹೇಳಿದರು.ಅವರು ಕಲ್ಬುರ್ಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ತೆಂಗಳಿ ಶ್ರೀ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಶ್ರೀ ವೀರಭದ್ರೇಶ್ವರ ಜಯಂತೋತ್ಸವದ ಸಾನಿಧ್ಯ ವಹಿಸಿ ಪೂಜ್ಯ ಶ್ರೀ ಷ.ಬ್ರ.ಡಾ:ಶಾಂತ ಸೋಮನಾಥ ಶಿವಾಚಾರ್ಯರು ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು.



ವೀರಭದ್ರೇಶ್ವರ ಭಕ್ತಿ ಸ್ವರೂಪರಾದ ಬಸವರಾಜ್ ಮಾಡಬುಳ ಅವರ ಧರ್ಮಪತ್ನಿ ಮತ್ತು ಕುಟುಂಬದ ಸದಸ್ಯರು ಶ್ರೀ ವೀರಭದ್ರೇಶ್ವರ ಮೂರ್ತಿಗೆ ಹಾಲಿನ ಅಭಿಷೇಕ, ರುದ್ರಭಿಷೇಕ, ಅರಿಶಿಣ ಕುಂಕುಮ ಪುಷ್ಪಾರ್ಚನೆ ಪ್ರವೀಣ ಶ್ರೀ ಜಗದೀಶ್ ಸ್ವಾಮಿ ಹಿರೇಮಠ ಅವರಿಂದ ಶಾಸ್ತ್ರೋಕ್ತವಾಗಿ
ಮಂತ್ರ ಪಠಣದೊಂದಿಗೆ ಮಹಾ ಮಂಗಳಾರತಿ ಪ್ರದಾನ ಅರ್ಚಕರಾದ ಶ್ರೀರುದ್ರಯ್ಯ ಸ್ವಾಮಿಜಿಗಳು ಸ್ಥಾವರಮಠ ನೆರೆವೇರಿಸಿಕೊಟ್ಟರು.
ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಪ್ರಯುಕ್ತ ಶ್ರೀ ವೀರಭದ್ರೇಶ್ವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಧ್ವಜಾರೋಹಣವನ್ನು
ಹಿರಿಯ ಮುದ್ದಜಿ ರಾಜಕಾರಣಿ ಹಾಗೂ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಪಂಡಿತರಾವ್ ಭೇರನ್, ಸುರಣ್ಣ ಭೇರನ್, ಮಲ್ಲಿನಾಥ್ ಭೇರನ್ ನೆರವೇರಿಸಿದರು.



ಈ ಸಂದರ್ಭದಲ್ಲಿ ಶರಣಪ್ಪ ತೆಲಗಾಣಿ, ಫಕೀರಯ್ಯಾ ಸ್ವಾಮಿ ಸ್ಥಾವರಮಠ ಶಿವಶರಣಪ್ಪ ಬಾಳದೆ, ಬಸವರಾಜ್ ಬಸ್ತೆ, ನಾಗರಾಜ್ ಮಹಾಗಾಂವ,ಭೀಮರಾಯ ಸುಲ್ತಾನಪುರ, ಬಸವರಾಜ್ ಭೈರಿ,ರವಿ ಮಲ್ಕುಡ, ಬಸವರಾಜ್ ಬಾಳದೆ, ಸಿದ್ದಣ್ಣ ಹೊಸಳ್ಳಿ, ಶಂಕರ ಮೇಲಕೇರಿ,ಮಹಾದೇವ ಯ್ಯ ಮಠಪತಿ, ರೇವಣಸಿದ್ಧಯ್ಯ ಮಠಪತಿ, ಗುರುಸಿದ್ದಪ್ಪ ಭಾರಿಗಿಡದ್ , ಬಸು ಬೋಧನ ಮಠ್, ಶಶಿಲ ಬೀದನ್, ತೋಟಯ್ಯ ಆರ್. ಸ್ಥಾವರಮಠ್, ಭೀಮಾಶಂಕರ ಮಾಡಬುಳ್, ತೆಂಗಳಿ ಗ್ರಾಮದ ಹಿರಿಯ ಮುಖಂಡರು ಮಹಿಳೆಯರು ಸಮಸ್ತ ನಾಗರಿಕ ಬಂಧು ಭಗನಿಯರು ಮುಂತಾದವರು ಉಪಸ್ಥಿತರಿದ್ದರು.

 

ವರದಿ:-ಅಯ್ಯಣ್ಣ ಮಾಸ್ಟರ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ