Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ವಿರಾಟ್ ವಿಶ್ವಕರ್ಮ ಜಯಂತೋತ್ಸವ

Advertisement
----------------------------------ವಿಶ್ವಕರ್ಮ ರನ್ನು ದೇವರುಗಳ ವಾಸ್ತುಶಿಲ್ಪ ಮತ್ತು ಬ್ರಹ್ಮಾಂಡದ

-------------ಮೊದಲ ಇಂಜಿನಿಯರ್ ಎಂದು ಪೂಜಿಸಲಾಗುತ್ತಿತ್ತು: ಶಿಕ್ಷಕ ರಾಘವೇಂದ್ರ ಆಚಾರ್

ಮೊಳಕಾಲ್ಮುರು: ವಿಶ್ವಕರ್ಮರನ್ನು ದೇವರುಗಳ ವಾಸ್ತುಶಿಲ್ಪಿ ಎಂದು ಹಿಂದೆ ಪರಿಗಣಿಸಲಾಗಿ, ಬ್ರಹ್ಮಾಂಡದ ಮೊದಲ ಇಂಜಿನಿಯರ್ ಎಂದು ಪೂಜಿಸಲಾಗುತ್ತಿತ್ತು ಎಂದು ಶಿಕ್ಷಕ ರಾಘವೇಂದ್ರ ಆಚಾ‌ರ್ ತಿಳಿಸಿದರು.

ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಬುಧವಾರ ತಾಲೂಕು ವಿಶ್ವ ಕರ್ಮ ಸಮಾಜದಿಂದ ಏರ್ಪಡಿಸಿದ್ದ ಶ್ರೀ ವಿರಾಟ್ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಶ್ವಕರ್ಮ ಸಮುದಾಯದವರು ಸಂಘಟಿತರಾಗಬೇಕು. ಮಕ್ಕಳಿಗೆ ಖಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಸಮುದಾಯದಲ್ಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಸಮೂಹಿಕವಾಗಿ ಪ್ರೋತ್ಸಾಹಿಸುವುದರಿಂದ ಅನೇಕ ಮಕ್ಕಳ ಉತ್ಸಾಹ ಇಮ್ಮಡಿಯಾಗಿ ಇವರೂ ವಿದ್ಯಾಬ್ಯಾದ ಕಡೆ ಹೆಚ್ಚು ಗಮನ ನೀಡುವಂತಾಗಲಿದೆ ಎಂದರು.
ಪ್ರಸ್ತಾವಿಕವಾಗಿ ಸುರೇಶ್ ಆಚಾರ್ಯರವರು ಬಹಳ ಸ್ವಚ್ಛವಾಗಿ ವಿಶ್ವಕರ್ಮರ ಹಿನ್ನೆಲೆಯನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಇ ಓ ಹನುಮಂತಪ್ಪ, ಮಾತನಾಡಿದರು ಕಾರ್ಯಕ್ರಮದ ಕೇಂದ್ರಬಿಂದು ಮತ್ತು ವಿಶ್ವಕರ್ಮ ಸಮಾಜದ ಮೊಳಕಾಲ್ಮೂರು ತಾಲ್ಲೂಕು ಅಧ್ಯಕ್ಷರಾದ ವಿ ಟಿ ಉಮೇಶ್ ಸನಾತನ, ತಮ್ಮ ಬೇಡಿಕೆಗಳನ್ನು ಸರ್ಕಾರಕ್ಕೆ ತಿಳಿಸಿದರು.

ಕಾರ್ಯಕ್ರಮಕ್ಕೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಶ್ವಕರ್ಮ ಮೂರ್ತಿಯ ಮೆರವಣಿಗೆಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಮಹಿಳೆಯರು ಕಳಸ ಕುಂಭ ಹಿಡಿದು ಸಾಗಿದರು. ಮಹಿಳೆಯರ ನೃತ್ಯವು ವೀರಗಾಸೆ ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಸಮಾಜದ ತಾಲೂಕು ಅಧ್ಯಕ್ಷ ಟಿ.ಉಮೇಶ್ ಸನಾತನ, ತಾಪಂ ಇಒ ಎಚ್.ಹನುಮಂತಪ್ಪ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಎಚ್.ರಂಗಪ್ಪ, ಸುರೇಶ್ ಆಚಾರ್, ಎಲ್ಲಪ್ಪಚಾರ್. ಕೆ.ಸತ್ಯನಾರಾಯಣ, ಶ್ರೀ ಮಲ್ಲಾಚಾರ್, ಸಿದ್ದೇಶ್ ಆಚಾರ್, ನಾಗವೇಣಿ, ವಿಜಯ ಪ್ರಕಾಶ್ ಆಚಾರ್, ವಸಂತ ಆಚಾರ್. ನಾಗೇಂದ್ರ ಆಚಾರ್, ಎ.ಕಾಂತರಾಜ್, ಇನ್ನು ಹಲವರು ಉಪಸ್ಥಿತರಿದ್ದರು.

ವರದಿ: ಪಿಎಂ ಗಂಗಾಧರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ