LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸೌರಭ ಕಾನ್ವೆಂಟಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

Advertisement

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಗ್ರಾಮದ ಸೌರಭ ಕಾನ್ವೆಂಟಿನಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷೆ ಕಲ್ಪನಾಮುನಿರಾಜು ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಜನ್ಮಾಷ್ಟಮಿ ಹಬ್ಬದ ಕುರಿತು ಮಾತನಾಡಿದ ಜಿಪಂ ಮಾಜಿ ಸದಸ್ಯೆ ಲೀಲಾವತಿ ಗಿಡ್ಡಯ್ಯ, ಶ್ರೀಕೃಷ್ಣನ ಗೀತೆಗಳನ್ನು ಹಾಡಿ, ಭಜನೆಯನ್ನು ಮಾಡಿ, ಕೃಷ್ಣನ ಕಥೆಗಳನ್ನು‌ ಮಕ್ಕಳಿಗೆ ಹೇಳಿದರು.

ಮುಖ್ಯ ಶಿಕ್ಷಕ‌ ಮುನಿರಾಜು, ಭಗವಾನ್ ಶ್ರೀಕೃಷ್ಣ ಅವತಾರ ಪುರುಷ. ದುಷ್ಠರನ್ನು ಶಿಕ್ಷಿಸಲು, ಸಜ್ಜನರನ್ನು ರಕ್ಷಿಸಲು ಭೂಮಿಗೆ ಬಂದ ಭಗವಂತನಾಗಿದ್ದಾನೆಂದು ಹೇಳಿ, ಶ್ರೀಕೃಷ್ಣನ ಬಾಲ್ಯ, ಸಂದೇಶ, ಭಗವದ್ಗೀತೆ, ಜನ್ಮಾಷ್ಟಮಿ ಹಬ್ಬದ ವಿಶೇಷತೆಗಳನ್ನು ತಿಳಿಸಿದರು.

ಎಲ್.ಕೆ.ಜಿ ಇಂದ 7ನೇ ತರಗತಿವರೆಗಿನ‌ ಮಕ್ಕಳು ರಾಧಾಕೃಷ್ಣರ ವೇಷಭೂಷಣ ತೊಟ್ಟು ಸಂಭ್ರಮಿಸಿದರು. ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕರಾದ ಲಲಿತಾಭಟ್, ನಸ್ರತ್ ಝಬೀನ್, ಸೌಮ್ಯ, ನಝೀಮಾ, ಪ್ರಭಾವತಿ, ಹಾಜೀರಾ ಮುಂತಾದವರಿದ್ದರು.

ವರದಿ: ಗಿರೀಶ್ ಕೆ ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್