Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ಎಸ್ ಕೆ ಸಮಾಜದ ಬೆಂಬಲ ಬಿಜೆಪಿಗೆ ಸೀಮಿತ

Advertisement
ಹುಬ್ಬಳ್ಳಿ :- ಧಾರವಾಡ ಜಿಲ್ಲಾ ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಎಸ್ ಎಸ್ ಕೆ ಸಮುದಾಯವನ್ನು ಬಿಜೆಪಿ ನಾಯಕರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಲಾಭಕ್ಕಾಗಿ ಜನಸಂಘದಿಂದ ಇಲ್ಲಿವರೆಗೂ ಬಿಜೆಪಿಯ ಮುಖಂಡರು ಎಸ್ ಎಸ್ ಕೆ ಸಮುದಾಯವನ್ನು ತಮಗೆ ತಕ್ಕಂತೆ ಬಳಸಿಕೊಂಡು ಕಪ್ಪಿ ಮುಸ್ಟಿನಲ್ಲಿ ಹಿಡಿದುಕೊಂಡಿದ್ದಾರೆ.

ಎಸ್ ಎಸ್ ಕೆ ಸಮಾಜದಲ್ಲಿ ಪಂಚ್ ಪ್ರಮುಖರು ಆಗಲು ಪ್ರತಿ ಐದು ವರ್ಷಕ್ಕೆ ಒಮ್ಮೆ ಸಮಾಜದ ಬಾಂಧವರ ಮತದಾರರ ಮತದಿಂದ ಚುನಾವಣೆ ಮಾಡಬೇಕಿತ್ತು. ಆದರೆ ಸರ್ವಾಧಿಕಾರಿಯ ಪ್ರವೃತ್ತಿ ಮತ್ತು ತಮ್ಮ ಲಾಭಕ್ಕಾಗಿ ಪ್ರತಿಷ್ಠೆಗಾಗಿ ತಮಗೆ ಬೇಕಾದಂತವರು ಸ್ನೇಹಿತರು ಬಂಧು -ಬಳಗ ರಾಜಕೀಯ ಪ್ರೇರಿತ ಹಿಂಬಾಲಕರು ಅವರಿಗೆ ಸ್ವಯಂಘೋಷಿತವಾಗಿ ಆಯ್ಕೆ ಮಾಡಿ ಸಮಾಜದ ಅಭಿವೃದ್ಧಿ ಸೇವಾ ಕಾರ್ಯಗಳನ್ನು ಕಡೆಗಣಿಸಿ ಕೇವಲ ಬಿಜೆಪಿಯ ರಾಜಕೀಯ ಬೆಂಬಲಿತವಾಗಿ ಎಸ್ ಎಸ್ ಕೆ ಸಮಾಜದ ನಾಯಕರು ಹಿಂಬಾಲಕರು ಸರ್ವಾಧಿಕಾರಿಯ ಧೋರಣೆ ಮಾಡಲಾಗುತ್ತಿದೆ.

ಎಸ್ ಎಸ್ ಕೆ ಸಮಾಜದ ಬಾಂಧವರ ಮತದ ಹಕ್ಕುಗಳು ಸಂವಿದಾನಾತ್ಮಕವಾಗಿ ದಮನ ಮಾಡಲಾಗುತ್ತಿದೆ.ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿಯ ಹಿಂಬಾಲಕರು ಗೋಕುಲ್ ರೋಡ್ ಕೂಬಿಕ್ಸ್ ಹೋಟೆಲ್ ನಲ್ಲಿ ರಾಜಕೀಯವಾಗಿ ಎಸ್ ಎಸ್ ಕೆ ಸಮಾಜದ ಪವಿತ್ರವಾದ ಮತದಾರರ ಬಾಂಧವರನ್ನು ಉಪಯೋಗಿಸಿಕೊಂಡು ಕೇವಲ ಬಿಜೆಪಿಗೆ ಸೀಮಿತವಾಗಿ ಬದಲಾಯಿಸುವ ಪ್ರಯತ್ನ ಮಾಡಲಾಗುತ್ತಿದೆ. ಎಂದು ಧಾರವಾಡ ಜಿಲ್ಲಾ ಪಕ್ಷೇತರ ಅಭ್ಯರ್ಥಿ ರಾಜು ಅನಂತಸಾ ನಾಯಕವಾಡಿ ಅವರು ಮಾಧ್ಯಮದ ಮುಖಾಂತರ ಅಸಮಾಧಾನ ವ್ಯಕ್ತಪಡಿಸಿದರು.

ವರದಿ:- ಸುಧೀರ್ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ