Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೆಡ್ಡಿ ಜನ ಸಂಘದಿಂದ ಶುದ್ದ ಕುಡಿಯುವ ನೀರಿನ ಅರವಟಿಗೆ ಪ್ರಾರಂಭ

Advertisement
ಸಿರುಗುಪ್ಪ : ನಗರದ ಶಿವ ಆಪ್ಟಿಕಲ್ ಹತ್ತಿರದಲ್ಲಿ ರೆಡ್ಡಿ ಜನ ಸಂಘದ ವತಿಯಿಂದ ಆರಂಭಿಸಲಾದ ಕುಡಿಯುವ ನೀರಿನ ಅರವಟಿಗೆಯನ್ನು ಪದಾಧಿಕಾರಿಗಳಾದ ಗೋವಿಂದರೆಡ್ಡಿ, ರಾಮಕೃಷ್ಣ ರೆಡ್ಡಿ ಅವರು ಉದ್ಘಾಟಿಸಿದರು.

ಪ್ರಭಾಕರರೆಡ್ಡಿ ಅವರು ಮಾತನಾಡಿ ಬೇಸಿಗೆಯಲ್ಲಿ ಬೀದಿಬದಿ ವ್ಯಾಪಾರಿಗಳು, ಬೇರೆ ಗ್ರಾಮಗಳಿಂದ ನಗರಕ್ಕೆ ಬರುವ ಗ್ರಾಮಸ್ಥರಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸತತ ಹತ್ತು ವರ್ಷಗಳಿಂದ ಅರವಟಿಗೆಯನ್ನು ಹಮ್ಮಿಕೊಳ್ಳುತ್ತಾ ಬರಲಾಗಿದೆ.



ಇದರಲ್ಲಿ ನಮ್ಮ ರೆಡ್ಡಿ ಸಮಾಜದ ಹಲವಾರು ಮುಖಂಡರ ನೆರವು ಹಾಗೂ ಸಹಭಾಗಿತ್ವದಲ್ಲಿ ಇಲ್ಲಿಯವರೆಗೂ ಯಶಸ್ವಿಯಾಗಿ ನಡೆದುಕೊಂಡು ಬಂದಿದ್ದು, ಬೇಸಿಗೆ ಮುಗಿಯುವವರೆಗೂ ಅರವಟಿಗೆಯನ್ನು ನಡೆಸಲಾಗುತ್ತಿದೆ.

ಸಾರ್ವಜನಿಕರು, ವಿದ್ಯಾರ್ಥಿಗಳು, ಮಹಿಳೆಯರು, ವೃದ್ದರು ಇದರ ಪ್ರಯೋಜನವನ್ನು ಪಡೆಯಲೆಂಬುದು ನಮ್ಮೆಲ್ಲರ ಆಶಯವಾಗಿದೆಂದು ತಿಳಿಸಿದರು.

ಇದೇ ವೇಳೆ ರೆಡ್ಡಿ ಸಂಘದ ಇನ್ನಿತರ ಪದಾಧಿಕಾರಿಗಳಾದ ಮಾರುತಿರೆಡ್ಡಿ, ರವೀಂದ್ರರೆಡ್ಡಿ, ಸತ್ಯನಾರಾಯಣರೆಡ್ಡಿ, ನಾರಾಯಣರೆಡ್ಡಿ, ಜಯರಾಮರೆಡ್ಡಿ, ಪ್ರಕಾಶರೆಡ್ಡಿ, ವೆಂಕಟರಾಮರೆಡ್ಡಿ ಇನ್ನಿತರ ಮುಖಂಡರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ