
ಈ ಪ್ರತಿಭಟನೆಗೆ ರಾಜ್ಯದ ರೈತ ಸಂಘಗಳು ಹಾಗೂ ವಿವಿಧ ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿದವು. ಇದೇ ಸಂದರ್ಭದಲ್ಲಿ ಬಗರ್ ಹುಕುಮ್ ಸಾಗುವಳಿದಾರರ ಸೇವಾ ಸಮಿತಿಯ ರಾಜ್ಯಾಧ್ಯಕ್ಷರಾದ ಸುರೇಶ. ಪಾಟ್ರೋಟಿ ಹಾಗೂ ರಾಜ್ಯ ಉಪಾಧ್ಯಕ್ಷರಾದ ಎಂ. ಕೆ. ಗಾಣಿಗೇರ ಸೇರಿದಂತೆ ರಾಜ್ಯದ ಬೇರೆ ಜಿಲ್ಲೆಗಳಿಂದ ಬಂದಂತಹ ಬಗರ್ ಹುಕುಮ್ ಸಾಗುವಳಿದಾರರ ಸೇವಾ ಸಮಿತಿಯವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವರದಿ: ರಾಜೇಶ್. ಎಸ್. ದೇಸಾಯಿ

