Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರ ಮೇಜರ್ ಟ್ರಾನ್ಸ್ ಪರ್ : 14 ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ 

Advertisement

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಭರ್ಜರಿ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಗುರುವಾರ (ಜೂನ್ 18) ಅತ್ಯಂತ ಮಹತ್ವದ ಹೆಜ್ಜೆಯಿಟ್ಟಿದೆ ರಾಜ್ಯದ ಒಟ್ಟು 14 ಮಂದಿ ಪ್ರಮುಖ ಐಎಎಸ್‌ (IAS) ಅಧಿಕಾರಿಗಳನ್ನು ಸಡನ್ ಆಗಿ ವರ್ಗಾವಣೆ ಮಾಡಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರದ ಪರವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಇಲಾಖೆಗಳ ಕಾರ್ಯದರ್ಶಿಗಳ ಬದಲಾವಣೆ:

ಪ್ರಮುಖ ಇಲಾಖೆಗಳ ಕಾರ್ಯದರ್ಶಿಗಳು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಪ್ರಮುಖ ನಿಗಮ-ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರುಗಳನ್ನು (MD) ಬದಲಾಯಿಸಲಾಗಿದ್ದು, ಕೆಲ ಪವರ್‌ಫುಲ್ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ.

ಸಮೀರ್ ಶುಕ್ಲಾ (IAS 2005): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಇವರನ್ನು ನವದೆಹಲಿಯ 'ಕರ್ನಾಟಕ ಭವನ'ದ ವಾಸಿ ಕಮಿಷನರ್ (Resident Commissioner) ಆಗಿ ಶಿಫ್ಟ್ ಮಾಡಲಾಗಿದೆ.

ಆರ್. ದೀಪ್ (IAS 2006): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ಇವರಿಗೆ ಪ್ರಮೋಷನ್ ಮಾದರಿಯಲ್ಲಿ ನೇಮಕ ಮಾಡಲಾಗಿದೆ. ಜೊತೆಗೆ ಹಳೆಯ ಪಂಚಾಯತ್ ರಾಜ್ ಕಾರ್ಯದರ್ಶಿಯ ಹೆಚ್ಚುವರಿ ಪ್ರಭಾರವನ್ನೂ ಇವರ ಬಳಿಯೇ ಉಳಿಸಲಾಗಿದೆ.

ತುಳಸಿ ಮದ್ದಿನೇನಿ (IAS 2005): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ಇವರನ್ನು ಈಗ 'ಉನ್ನತ ಶಿಕ್ಷಣ ಇಲಾಖೆ'ಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST