Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ : ರಾಜ್ಯ ಸರ್ಕಾರ ಆದೇಶ

Advertisement
ಬೆಂಗಳೂರು : 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆ ಅನುಷ್ಠಾನಗೊಳಿಸಿ ವಿತರಣೆ ಮಾಡಿರುವ ಸಂಬಂಧ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

2024-25 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಪಿ.ಎಂ.ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆಯಡಿ PAB ಅನುಮೋದನೆಯಂತೆ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಅನುದಾನ ರೂ.2958.87 ಲಕ್ಷಗಳು ಸಂವಾದಿ ರಾಜ್ಯದ ಪಾಲಿನ ಅನುದಾನ ರೂ 1742.74 ಲಕ್ಷಗಳು ಹಾಗೂ ರಾಜ್ಯದ ಹೆಚ್ಚುವರಿ ಅನುದಾನ (Top-up) ರೂ.2692.17 ಲಕ್ಷಗಳು ಸೇರಿ ಒಟ್ಟಾರೆಯಾಗಿ ರೂ.7393.78 ಲಕ್ಷಗಳ ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿರುತ್ತದೆ.

ಉಲ್ಲೇಖಿತ (3) ರ ಆದೇಶದಂತೆ ಜಿಲ್ಲಾ ಮತ್ತು ತಾಲ್ಲೂಕುವಾರು ಈಗಾಗಲೇ ಸಲ್ಲಿಸಿರುವ ಅನುದಾನ ಬೇಡಿಕೆ ಮತ್ತು ಹಂಚಿಕೆ ಪಟ್ಟಿಯಂತೆ ಲೆಕ್ಕ ಶೀರ್ಷಿಕವಾರು ಈ ಕಳಂಕಂಡಂತೆ ಅನುದಾನ ನಿಗದಿಪಡಿಸಿದ್ದು ಬಿಡುಗಡೆಗೊಳಿಸಿ ಬಳಸುವಂತೆ ಸೂಚಿಸಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ