Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾನಪದ ಕಲಾವಿದ ಪುಂಡಲೀಕ್ ಸೈದಪ್ಪ ಮಾದರ ರಾಜ್ಯ ಮಟ್ಟದ ಪ್ರಶಸ್ತಿ

Advertisement
ಐಗಳಿ: ಡಾಕ್ಟರ್ ಬಾಬು ಜಗಜೀವನ್ ರಾಮ ಜಯಂತಿ ನಿಮಿತ್ಯವಾಗಿ ಕರ್ನಾಟಕ ಸರ್ಕಾರದಿಂದ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಜಾನಪದ ಕ್ಷೇತ್ರ ಹಲಗಿವಾದನದಲ್ಲಿ ಸಾಧಿಸಿದ ಶ್ರೀ ಪುಂಡಲೀಕ ಸೈದಪ್ಪ ಮಾದರ್ ಅವರಿಗೆ ಸಿಕ್ಕಿರುವುದು ಹೆಮ್ಮೆಯ ವಿಷಯವಾಗಿದೆ ಕರ್ನಾಟಕದ ಬಯಲು ಸೀಮೆಯ ಮಹಾರಾಷ್ಟ್ರದ ಗಡಿಗೆ ಅಥಣಿ ತಾಲೂಕಿಗೆ ರಾಜ್ಯಮಟ್ಟದ ಪ್ರಶಸ್ತಿ ದೊರಕಿದ್ದು ಸಂತೋಷವಾಗಿದೆ.



 

ಹಲವಾರು ಕಲಾವಿದರು ವಿವಿಧ ಸಾಧಕರು ಇದ್ದು ಅವರನ್ನು ಗುರುತಿಸಿ ಮುಂಬರುವ ದಿನಗಳಲ್ಲಿ ಕಲಾವಿದರಿಗೆ ಗೌರವಿಸುವಂತೆ ಆಗಬೇಕು ಎಂದು ಅಥಣಿಯ ಸಾಹಿತ್ಯ ಮತ್ತು ಸಂಸ್ಕೃತಿಕ ಟ್ರಸ್ಟ್ ಹಾಗೂ ಸುಕನ್ಯಾ ವೃದ್ಧಾಶ್ರಮದ ಅಧ್ಯಕ್ಷರಾದ ಮಾಹದೇವ ಬಿರಾದಾರ ಹೇಳಿದರು ಅವರು ಐಗಳಿ ಗ್ರಾಮಕ್ಕೆ ಆಗಮಿಸಿ, ಪ್ರಶಸ್ತಿ ಪುರಸ್ಕೃತ ಶ್ರೀ ಪುಂಡಲೀಕ ಮಾದರ್ ಅವರಿಗೆ ಸನ್ಮಾನಿಸಿ ಗೌರವಿಸಿದರು ಈ ಸಂದರ್ಭದಲ್ಲಿ ಸಮಾಜಸೇವಕರಾದ ಅನ್ನಪ್ಪ ಭಜಂತ್ರಿ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಸೈದಪ್ಪ ಮಾದರ್ ಹಾಗೂ ಪುಂಡಲೀಕ ಅವರು ಧರ್ಮಪತ್ನಿ ಶಾಂತ ಮಾದರ್ ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ