Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಡಗುಂದಿಯಲ್ಲಿ ರಾಜ್ಯಮಟ್ಟದ ರಾಜಾ ಹಂಡೆಹನುಮಪ್ಪ ಜಯಂತಿ ಆಲಮಟ್ಟಿಯಲ್ಲಿ ಪತ್ರಿಕಾಗೋಷ್ಠಿ

Advertisement
ಆಲಮಟ್ಟಿ: ನಿಡಗುಂದಿಯಲ್ಲಿ ರಾಜ್ಯಮಟ್ಟದ ರಾಜಾ ಹಂಡೆಹನುಮಪ್ಪ ಜಯಂತಿ ಆಚರಣೆ ನಡೆಯಲಿದೆ ಎಂದು ಡಾ. ಎಸ್.ಎಸ್. ಪಾಟೀಲ ತಿಳಿಸಿದ್ದಾರೆ.

ಆಲಮಟ್ಟಿಯ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೇವಜೀರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮುದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.

ರಾಜಾ ಹಂಡೆಹನುಮಪ್ಪ ನಾಯಕರು ವಿಜಯಪುರ ಜಿಲ್ಲೆಯ ಮುತ್ತಗಿ ಗ್ರಾಮದಲ್ಲಿ ಜನಿಸಿ, ಬಂಕಾಪುರ, ಬಳ್ಳಾರಿ ಮತ್ತು ಅನಂತಪುರ ಪ್ರದೇಶಗಳಲ್ಲಿ ಸಾಮಂತ ಅರಸರಾಗಿ ಆಡಳಿತ ನಡೆಸಿದವರು ಎಂದು ಹೇಳಿದರು.



ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಚಿವರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಈ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಸಮಾಜದ ಬಂಧುಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಪ್ರೇಮಕುಮಾರ ಮ್ಯಾಗೇರಿ, ಬಸವರಾಜ ವಂದಾಲ, ಶಂಕರಗೌಡ ಶಿವಣಗಿ, ಸಿದ್ದನಗೌಡ ಪಾಟೀಲ,ದೇವರ ಹಿಪ್ಪರಗಿ ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ ಮೊದಲಾದವರಿದ್ದರು.

ವರದಿ :ಅಲಿ ಮಕಾನದಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ