Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ:ಬೆಲ್ಲದ್ ಆರೋಪ

Advertisement
ಹುಬ್ಬಳ್ಳಿ: ರಾಜ್ಯದ ಎಲ್ಲ ಪ್ರತಿಯೊಂದು ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕರಾದ ಅರವಿಂದ ಬೆಲ್ಲದ್ ಗಂಭೀರವಾಗಿ ಆರೋಪಿಸಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರಗತಿ ನಿಂತು ಹೋಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಮುಸ್ಲಿಂಮರ ತುಷ್ಟಿಕರಣವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕಿಡಿಕಾರಿದರು.

ಪಾಕಿಸ್ತಾನ ಪರ ಘೋಷಣೆ ಹಾಕಿದ ನಸೀರ್ ಅಹಮ್ಮದ್ ಬೆಂಬಲಿಗರನ್ನ ಕರೆದು ವಿಚಾರಣೆ ಮಾಡಿಲ್ಲ, ಅದೇ ಹಿಂದು ಕಾರ್ಯಕರ್ತರ ಮೇಲೆ ಕೇಸ್ ಹಾಕಲಾಗುತ್ತಿದೆ ಎಂದು ಹರಿಹಾಯ್ದರು.

ಪ್ರತಿಯೊಬ್ಬ ಜಿಲ್ಲಾ ಉಸ್ತುವಾರಿಮಂತ್ರಿ ತಮ್ಮ ಜಿಲ್ಲೆಯಲ್ಲಿ ತನ್ನದೆ ಆದ ರಿಪಬ್ಲಿಕ್ ಮಾಡುತ್ತಿದ್ದಾರೆ, ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ರಿಪಬ್ಲಿಕ್ ಆಗಿದೆ, ಅವರ ದೂರಾಡಳಿತ ಹೆಚ್ಚುತ್ತಿದೆ. ದಕ್ಷಿಣ ಕನ್ನಡದಲ್ಲಿ ಹಿಂದೂ ಸಂಘಟನಾಕಾರರನ್ನ ಗಡಿಪಾರು ಮಾಡಲು ಕಾಂಗ್ರೆಸ್ ನಾಯಕರೇ ದೊಡ್ಡ ಲಿಸ್ಟ್‌ ಮಾಡಿದ್ದಾರೆ. ಟೆರರ್ ಕ್ರಿಯಟ್ ಮಾಡುವ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದೆ ಎಂದರು.

ಹುಬ್ಬಳ್ಳಿ- ಧಾರವಾಡದಲ್ಲಿ ಪೊಲೀಸರಿಗೆ ಯಾರು ಹೇಳುವವರು ಇಲ್ಲದಂತಾಗಿದೆ, ಇಂದಿರಾಗಾಂಧಿ ಸಮಯದಲ್ಲಿ ಎಮರ್ಜೆನ್ಸಿಯಲ್ಲಿ ಇದ್ದ ದೇಶ ಇದಲ್ಲ, ಹಿಂದು ಕಾರ್ಯಕರ್ತರನ್ನ ಟಾರ್ಗೆಟ್ ಮಾಡುವ ಕೆಲಸವನ್ನ ನಿಲ್ಲಿಸಬೇಕು ಎಂದು ಅರವಿಂದ ಬೆಲ್ಲದ್ ಹೇಳಿದ್ದಾರೆ.

ವರದಿ:ಸುಧೀರ್ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ