Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಸಾಯನಿಕ ಮಿಶ್ರಿತ ಕಳಪೆ ಮಟ್ಟದ ಭಂಡಾರ ಮಾರಾಟ ಮಾಡಿದರೆ ಕಠಿಣ ಕ್ರಮ :ಗಜಾಕೋಶ

Advertisement
ಗೋಕಾಕ ಲಕ್ಷ್ಮೀ ದೇವಿ ಜಾತ್ರೆ

ಗೋಕಾಕ:  ಜೂನ 30 ರಿಂದ ಜುಲೈ 8 ವರೆಗೆ ಅದ್ದೂರಿಯಾಗಿ ಜರುಗಲಿರುವ ಗ್ರಾಮದೇವತೆ ಶ್ರೀ ಲಕ್ಷ್ಮೀ ದೇವಿ ಜಾತ್ರೆಯ ಸಂದರ್ಭದಲ್ಲಿ ಭಂಡಾರ ಮಾರಾಟಗಾರರು ಯಾವುದೆ ತರಹದ ರಾಸಾಯನಿಕ ಮಿಶ್ರಿತ ಕಳಪೆ ಗುಣಮಟ್ಟದ ಭಂಡಾರವನ್ನು ಮಾರಾಟ ಮಾಡತಕ್ಕದಲ್ಲ ಎಂದು ಗೋಕಾಕ ನಗರಸಭೆ ಮತ್ತು ನಗರ ಪೋಲಿಸ್ ಠಾಣೆಯವರು ಜಂಟಿಯಾಗಿ ನಗರದಲ್ಲಿ ಭಂಡಾರ ಮಾರಾಟ ಮಾಡುವವರಿಗೆ ತಿಳಿಸಿದರು.

[video width="848" height="478" mp4="https://bharathvaibhav.com/wp-content/uploads/2025/04/WhatsApp-Video-2025-04-29-at-8.10.42-PM.mp4"][/video]

ಇನ್ನು ಉತ್ತಮ ಗುಣಮಟ್ಟದ ಭಂಡಾತ ಮಾರಾಟ ಮಾಡುವವರು ನಗರಸಭೆಯ ಪರವಾಣಿಗೆ ಪಡೆದುಕೊಂಡು ಭಂಡಾರ ಮಾರಾಟ ಮಾಡುವಂತೆ ತಿಳಿಸಿದರು.ಒಂದು ಕಳಪೆ ಮಟ್ಟದ ರಾಸಾಯನಿಕ ಮಿಶ್ರಿತ ಭಂಡಾರ ಮಾರಾಟ ಮಾಡಿದ್ದಲ್ಲಿ ಯಾವುದೆ ಮುಲಾಜಿಲ್ಲದೆ ಅಂಥವರಿಗೆ ದಂಡ ವಿಧಿಸಲಾಗುತ್ತದೆ ಅದರ ಜೊತೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆಯ ಸಹಾಯಕ ಕಾರ್ಯಪಾಲಕ ಅಬಿಯಂತರರು (ಪರಿಸರ)ಎಮ್,ಎಚ, ಗಜಾಕೋಶ ನಗರ ಪೋಲಿಸ್ ಠಾಣೆಯ ಪಿಎಸ್ಐ,ಕೆ.ವಾಲಿಕಾರ,ಲಕ್ಷ್ಮಣ ಅಗಸರ, ಹಿರಿಯ ಆರೋಗ್ಯ ನಿರೀಕ್ಷಕ ಜೆ,ಸಿ, ತಾಂಬೋಳಿ,ಸಿಬ್ಬಂದಿಗಳಾದ ರಮೇಶ ಕಳ್ಳಮನಿ,ನಾಗರಾಜ ಬೆಳಗಲಿ ಉಪಸ್ಥಿತರಿದ್ದರು.

ಮನೋಹರ ಮೇಗೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ