ಬೆಂಗಳೂರು : ಬೆಂಗಳೂರಿನ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿಯೋಬ್ಬಳು ಆತ್ಮಹತ್ಯೆ ಶರಣಾಗಿದ್ದಾಳೆಗೆ. ಆತ್ಮಹತ್ಯೆ ಮಾಡಿಕೊಳ್ಳುಕು ಮುಂಚೆ ಯುವತಿ ತನ್ನ ಪ್ರಿಯಕರನಿಗೆ ಮೆಸೇಜ್ ಮಾಡಿ ನಾನು ಸಾಯುದಾಗಿ ತಿಳಿಸಿದ್ದಾಳೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನ ತೇಜು (20) ಎಂದು ತಿಳಿದುಬಂದಿದೆ.ಈ ವೇಳೆ ತೇಜು ತಾಯಿಗೆ ಮೆಸೇಜ್ ಕಳಿಸಿದ್ದ ತೇಜು ಪ್ರಿಯಕರನಿಗೆ ಮೆಸೇಜ್ ಕಳುಹಿಸಿದ ಬಳಿಕ ಸ್ಯಾಂಕಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆದರೆ ಅಷ್ಟರಲ್ಲಿ ಆಗಲೇ ಈ ಒಂದು ದುರ್ಘಟನೆ ನಡೆದು ಹೋಗಿದೆ. ಈಗಾಗಲೇ ಸ್ಥಳಕ್ಕೆ ಸದಾಶಿವನ ಘಟನೆ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಪೋಷಕರ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.


