Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಶಸ್ವಿಯಾಗಿ ನಡೆದ ನಾಗರಿಕ ಬಂದೂಕು ತರಬೇತಿ

Advertisement
ಧಾರವಾಡ  :  ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಾಗರಿಕ ಬಂದೂಕು ತರಬೇತಿ ಆರಂಭವಾಗಿದ್ದಿಲ್ಲ ಆದರೆ 2026 ಹೊಸ ವರ್ಷದ ಹೊಸ ಗಳಿಗೆ ಎನ್ನುವ ರೀತಿಯಲ್ಲಿ ಧಾರವಾಡ ಜಿಲ್ಲೆಯ ಎಲ್ಲ ನಾಗರಿಕರಿಗೆ ಉಪಯೋಗವಾಗುವಂತೆ ಮಾನ್ಯ ಶ್ರೀ ಗುಂಜನ್ ಆರ್ಯ IPS ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರು( ಪೊಲೀಸ್ ವರಿಷ್ಠಾಧಿಕಾರಿಗಳು) ಅವರ ಮಾರ್ಗದರ್ಶನದಲ್ಲಿ ನಾಗರಿಕ ಬಂದೂಕು ತರಬೇತಿಯು ಯಶಸ್ವಿಯಾಗಿ ನಡೆಯಿತು.



ಹಾಗೂ ನಾಗರಿಕ ಬಂದೂಕು ತರಬೇತಿಯ ಸಮಾರೋಪ ಸಮಾರಂಭದಲ್ಲಿ ತರಬೇತಿಯಲ್ಲಿ ಭಾಗವಹಿಸಿ ಉತ್ತಮವಾಗಿ ಚಟುವಟಿಕೆ ಕಾರ್ಯಗಳಲ್ಲಿ ಎಲ್ಲರಿಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಗುಂಜನ್ ಆರ್ಯ.IPS. ಶ್ರೀ ಶಿವಾನಂದ ಕಟಗಿ.DSP. ಧಾರವಾಡ ಗ್ರಾಮೀಣ ಜಿಲ್ಲೆ, ಶ್ರೀ ಡಿ ಎಸ್ ಧನಗರ್.DYSP. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಶ್ರೀ ಫಕ್ಕಿರೇಶ ಡೊಕ್ಕನವರ್. RPI.ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಶ್ರೀ ವಿಠ್ಠಲ ಅರೇರ .RPI. ಜಿಲ್ಲಾ ಸಶಸ್ತ್ರ ಮೀಸಲು ಪಡೆ. ಈ ನಾಗರಿಕ ಬಂದೂಕು ತರಬೇತಿಯಲ್ಲಿ ಭಾಗವಹಿಸಿದ ಆಯುಧಗಾರರಾದ ಶ್ರೀ ಯಲ್ಲಪ್ಪ ಎಂ ಕಡೇಮನಿ, ಶ್ರೀ ಬಸವರಾಜ ವಾಯ್ ಗಣಿಯಾಲ್,ಶ್ರೀ ಈರಣ್ಣ ಜಿ ಮುದ್ದನಗೌಡ್ರ, ಶ್ರೀ ಶಿವಾಜಿ ಆರ್ ಕರಿಕಟ್ಟಿ ಮತ್ತು ಹೊರಾಂಗಣ ಕವಾಯತು ಬೋಧಕರು ಶ್ರೀ ಸಂತೋಷ್ ಎಸ್ ಸಾಲಿಮಠ.

ಪ್ರಮಾಣ ಪತ್ರ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ನಾಗರಿಕ ಬಂದೂಕು ತರಬೇತಿಗೆ ಬಂದ ಎಲ್ಲಾ ನಾಗರಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು .

ವರದಿ : ನಿತೀಶಗೌಡ ತಡಸ ಪಾಟೀಲ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ