LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಸಹೋದರರು ಆತ್ಮಹತ್ಯೆ 

Advertisement
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ.ಸಂತೋಷ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಮೃತ ವ್ಯಕ್ತಿಗಳು.

ಈ ಇಬ್ಬರು ಸೋದರರು ಮದುವೆ ಆಗಿರಲಿಲ್ಲ ಎನ್ನುವ ಕಾರಣದಿಂದ ಮದ್ಯಪಾನದ ಚಟಕ್ಕೆ ದಾಸರಾಗಿದ್ದರು. ಮದ್ಯದ ಅಮಲಿನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಇವರಿಬ್ಬರನ್ನು ಕೂಡಲೇ ಮಹಾರಾಷ್ಟ್ರ ದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ.

ಈ ಕುರಿತು ಮೃತರ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್