Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗವಿಗಂಗಾಧರೇಶ್ವರ ಸ್ವಾಮಿಗೆ ನಮಸ್ಕರಿಸಿದ ಸೂರ್ಯದೇವ

Advertisement
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ. ಸೂರ್ಯ ತನ್ನ ಪಥ ಬದಲಿಸುವ ವೇಳೆ ಗವಿಗಂಗಾಧರೇಶ್ವರ ಸ್ವಾಮಿಗೆ ನಮಸ್ಕರಿಸುವ ಮೂಲಕ ಕೌತುಕ ಸಂದರ್ಭಕ್ಕೆ ಸಾಕ್ಷಿಸಿಯಾಗಿದ್ದಾನೆ.

ಬೆಂಗಳೂರಿನ ಗವಿಪುರಂನ ಗುಟ್ಟಹಳ್ಳಿಯಲ್ಲಿರುವ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಸಂಕ್ರಾಂತಿಯ ದಿನದಂದು ಸಂಜೆ ಸೂರ್ಯದೇವ ದೇವಾಲಯದ ಗರ್ಭಗುಡಿಯ ಮೂಲಕ ತನ್ನ ರಶ್ಮಿಯನ್ನು ಗಂಗಾಧರನಿಗೆ ಸ್ಪರ್ಶಿಸುವ ಮೂಲಕ ಸೂರ್ಯರಶ್ಮಿಯ ಅಭಿಷೇಕ ಮಾಡಿದ್ದಾನೆ.

ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 18 ನಿಮಿಷಕ್ಕೆ ಸ್ಪರ್ಶಿಸಿದೆ. ಗರ್ಭಗುಡಿಯ ಮುಂಭಾಗದಲ್ಲಿರುವ ನಂದಿಯ ವಿಗ್ರಹದ ಎರಡು ಕೊಂಬುಗಳ ಮೂಲಕವಾಗಿ ಸೂರುಅನ ಕಿರಣಗಳು ಮುಖ್ಯದ್ವಾರವನ್ನು ದಾಟಿ ಶಿವಲಿಂಗವನ್ನು ಸ್ಪರ್ಶಿಸಿವೆ.

ಈ ಮೂಲಕ ಸೂರ್ಯದೇವರು ಶಿವ ದೇವರಿಗೆ ನಮಸ್ಕರಿಸಿ ಅಭಿಷೇಕ ಮಾಡಿ ಮುಂದೆ ಚಲಿಸಿದ್ದಾನೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಈ ವಿಸ್ಮಯಕಾರಿ ಬೆಳಕಿನ ಕೌತುಕವನ್ನು ನೂನಾರು ಭಕ್ತರು ಕನ್ಟುಂಬಿಕೊಂಡರು.

ಗವಿಗಂಗಾಧರೇಶ್ವರ ದೇವಾಲಯ ಗೌತಮ ಮುನಿ ಹಾಗೂ ಭಾರದ್ವಾಜ ಮುನಿಗಳು ತಪಸ್ಸು ಮಾಡಿದ ಸ್ಥಳ ಎಂದು ಹೇಳಲಾಗುತ್ತದೆ. ಕಾಶಿಯವರೆಗೂ ಸುರಂಗ ಮಾರ್ಗವಿರುವ ನಿಗೂಢ ತಾಣ ಎಂಬ ಪ್ರತೀಥಿಯೂ ಇದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ