Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಗಳಿ ಡಿಸಿಸಿ ಬ್ಯಾಂಕ ಶಾಖೆಗೆ ಸುನೀತಾ ಐಹೊಳೆ ಭೇಟಿ

Advertisement
ಅಥಣಿ: ಬೆಳಗಾವಿಯ ಡಿಸಿಸಿ ಬ್ಯಾಂಕಿಗೆ ಸರಕಾರದಿಂದ ನಾಮ ನಿರ್ದೇಶಿತ ಸದಸ್ಯರಾದ ಸುನೀತಾ ಐಹೊಳೆ ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು.

ಬೆಳಗಾವಿ ಡಿಸಿಸಿ ಬ್ಯಾಂಕ್ ವತಿಯಿಂದ ರೈತರಿಗೆ ಹಲವಾರು ಯೋಜನೆಗಳು ಇದ್ದು ಅವುಗಳನ್ನು ಸಮರ್ಪವಾಗಿ ಸಹಕಾರ ಸಂಘದೊಂದಿಗೆ ರೈತರಿಗೆ ನೀಡಲು ತಿಳಿಸಿದರು.


ಹೊಸದಾಗಿ ಸದಸ್ಯರನ್ನು ಮಾಡಿಕೊಳ್ಳಬೇಕು ಕೊಟ್ಟ ಸಾಲವನ್ನು ರಿನ್ವಲ್ ಮಾಡದ ರೈತರ ಹಣವನ್ನು ನಾವೇ ತುಂಬಿ ರಿನಿವಲ್ ಮಾಡಿಕೊಡುತ್ತೇವೆ ಇದಕ್ಕೆ ಲೋಕಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸಹಕಾರ ನೀಡುತ್ತಿದ್ದು ಎಷ್ಟೇ ಕೋಟಿ ಹಣ ಇದ್ದರೂ ಅದನ್ನು ತುಂಬಿ ರೈತರಿಗೆ ರಿನಿವಲ್ ಮಾಡಿಕೂಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರುಬ್ಯಾಂಕಿನಲ್ಲಿ ಸಿಬ್ಬಂದಿ ಕೊರತೆಯನ್ನು ನಿಭಾಯಿಸಲು ಮುಂದಿನ ಸಭೆಯಲ್ಲಿ ಚರ್ಚೆ ಮಾಡಲಾಗುವುದು.



೧೦೪ ವರ್ಷ ಇತಿಹಾಸ ಇರುವ ಈ ಬ್ಯಾಂಕಿಗೆ ಒಬ್ಬ ಬಡ ದಲಿತ ಮಹಿಳೆಗೆಯನ್ನು ನಿರ್ದೇಶಕರನ್ನಾಗಿ ನೇಮಕಮಾಡಿ ಕಾಂಗ್ರೆಸ್ ಪಕ್ಷ ನನಗೆ ಅತಿ ದೊಡ್ಡ ಜವಾಬ್ದಾರಿ ನೀಡಿದೆ ಮಹಿಳಾ ಸ್ವಸಹಾಯ ಸಂಘಗಳಿಗೆ ಹೆಚ್ಚಿನ ಸಾಲ ನೀಡಿ ಮಹಿಳೆಯರಿಗೆ ಅನೂಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಸಹಕಾರ ಸಂಘದಗಳ ಕಾರ್ಯದರ್ಶಿಗಳು ಮತ್ತು ಬ್ಯಾಂಕ್ ಅಧಿಕಾರಿಗಳು ಸಿಬ್ಬಂದಿಗಳು ಸನ್ಮಾನಿಸಿ ಗೌರವಿಸಿದರು ನಂತರ ಐಗಳಿ ಗ್ರಾಮದ ಮಾದಿಗ ಸಮುದಾಯದ ವತಿಯಿಂದ ಹಮ್ಮಿಕೊಂಡ ಸತ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್